ಬ್ರೇಕಿಂಗ್ ನ್ಯೂಸ್
17-12-25 05:23 pm Udupi Correspondent ಕರಾವಳಿ
ಉಡುಪಿ, ಡಿ 17 : ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ ಒಂದೂವರೆ ವರ್ಷದ ಮಗು ಜಾರಿ ಬಾವಿಗೆ ಬಿದ್ದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಿನ್ನಿಮೂಲ್ಕಿಯಲ್ಲಿ ಮಂಗಳವಾರ ನಡೆದಿದೆ.
ನಯನಾ ಕರ್ಕಡ ಅವರ ಮಗು ಕೀರ್ತನಾ ಮೃತಪಟ್ಟ ಪುಟಾಣಿ.
ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ನಯನಾ ಮಗು ಕೀರ್ತನಾಳನ್ನು ಎತ್ತಿಕೊಂಡಿದ್ದರು. ಈ ಸಂದರ್ಭ ಮಗು ತಾಯಿಯ ತೆಕ್ಕೆಯಿಂದ ಜಾರಿ ಬಾವಿಗೆ ಬಿದಿದೆ. ತಕ್ಷಣ ತಾಯಿ ಹಗ್ಗದ ನೆರವಿನಿಂದ ಬಾವಿಗೆ ಇಳಿದಿದ್ದು ಅದೆಷ್ಟರಲ್ಲಿ ಮಗು ಕೊನೆಯುಸಿರೆಳೆದಿತ್ತು.
ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸ್ ಠಾಣೆ ಪಿಎಸ್ಐ ಭರತೇಶ್ ಕಂಕಣವಾಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic incident was reported from Kinnimulki in Udupi on Tuesday, where a one-and-a-half-year-old child died after accidentally slipping from her mother’s arms and falling into a well.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm