ಬ್ರೇಕಿಂಗ್ ನ್ಯೂಸ್
17-12-25 08:54 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.17: ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಶಿವಮೊಗ್ಗ ಜೈಲು ಸೇರಿರುವ ಮಂಡ್ಯ ಮೂಲದ ಚಿನ್ನಯ್ಯನಿಗೆ 23 ದಿನಗಳ ನಂತರ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.
ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಲ್ಲಿ ಇರಿಸಲಾಗಿತ್ತು. ಹಲವು ಸಮಯದ ವಾದ ಸರಣಿಯ ಬಳಿಕ ನ.24ರಂದು ಚಿನ್ನಯ್ಯನಿಗೆ 12 ಷರತ್ತುಗಳೊಂದಿಗೆ ದ.ಕ ಜಿಲ್ಲಾ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಆದರೆ, ಒಂದು ಲಕ್ಷದ ಬಾಂಡ್ ಮತ್ತು ಇಬ್ಬರು ಜಾಮೀನುದಾರರ ಕೊರತೆಯಿಂದಾಗಿ 23 ದಿಗಳಿಂದ ಬಿಡುಗಡೆಯಾಗದೆ ಶಿವಮೊಗ್ಗ ಜೈಲಲ್ಲೇ ಉಳಿದಿದ್ದ. ಇದೀಗ ಚಿನ್ನಯ್ಯನ ಪತ್ನಿ ಮಲ್ಲಿಕಾ ಒಂದು ಲಕ್ಷದ ಬಾಂಡ್ ನೀಡಲು ಇಬ್ಬರು ಜಾಮೀನುದಾರರೊಂದಿಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದಿದ್ದು ಕಾನೂನು ಪಕ್ರಿಯೆ ಮುಗಿಸಿದ್ದಾರೆ. ಕೋರ್ಟ್ ಅನುಮತಿ ಪಡೆದು ಚಿನ್ನಯ್ಯನ ಪತ್ನಿ ಹಾಗು ವಕೀಲರು ಶಿವಮೊಗ್ಗ ಜೈಲಿನತ್ತ ತೆರಳಿದ್ದು ಇಂದು ರಾತ್ರಿ ವೇಳೆಗೆ ಜೈಲಿನಿಂದ
ಬಿಡುಗಡೆಯಾಗುವ ಸಾಧ್ಯತೆಯಿದೆ.
Chinnayya, a native of Mandya and an accused in the Dharmasthala case, has finally secured his release after spending 23 days in Shivamogga jail despite being granted bail earlier. He was arrested by the SIT in connection with the alleged conspiracy case and had been lodged in Shivamogga prison.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm