ಬ್ರೇಕಿಂಗ್ ನ್ಯೂಸ್
17-12-25 08:54 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.17: ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಶಿವಮೊಗ್ಗ ಜೈಲು ಸೇರಿರುವ ಮಂಡ್ಯ ಮೂಲದ ಚಿನ್ನಯ್ಯನಿಗೆ 23 ದಿನಗಳ ನಂತರ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.
ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಲ್ಲಿ ಇರಿಸಲಾಗಿತ್ತು. ಹಲವು ಸಮಯದ ವಾದ ಸರಣಿಯ ಬಳಿಕ ನ.24ರಂದು ಚಿನ್ನಯ್ಯನಿಗೆ 12 ಷರತ್ತುಗಳೊಂದಿಗೆ ದ.ಕ ಜಿಲ್ಲಾ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಆದರೆ, ಒಂದು ಲಕ್ಷದ ಬಾಂಡ್ ಮತ್ತು ಇಬ್ಬರು ಜಾಮೀನುದಾರರ ಕೊರತೆಯಿಂದಾಗಿ 23 ದಿಗಳಿಂದ ಬಿಡುಗಡೆಯಾಗದೆ ಶಿವಮೊಗ್ಗ ಜೈಲಲ್ಲೇ ಉಳಿದಿದ್ದ. ಇದೀಗ ಚಿನ್ನಯ್ಯನ ಪತ್ನಿ ಮಲ್ಲಿಕಾ ಒಂದು ಲಕ್ಷದ ಬಾಂಡ್ ನೀಡಲು ಇಬ್ಬರು ಜಾಮೀನುದಾರರೊಂದಿಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದಿದ್ದು ಕಾನೂನು ಪಕ್ರಿಯೆ ಮುಗಿಸಿದ್ದಾರೆ. ಕೋರ್ಟ್ ಅನುಮತಿ ಪಡೆದು ಚಿನ್ನಯ್ಯನ ಪತ್ನಿ ಹಾಗು ವಕೀಲರು ಶಿವಮೊಗ್ಗ ಜೈಲಿನತ್ತ ತೆರಳಿದ್ದು ಇಂದು ರಾತ್ರಿ ವೇಳೆಗೆ ಜೈಲಿನಿಂದ
ಬಿಡುಗಡೆಯಾಗುವ ಸಾಧ್ಯತೆಯಿದೆ.
Chinnayya, a native of Mandya and an accused in the Dharmasthala case, has finally secured his release after spending 23 days in Shivamogga jail despite being granted bail earlier. He was arrested by the SIT in connection with the alleged conspiracy case and had been lodged in Shivamogga prison.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am