ಬ್ರೇಕಿಂಗ್ ನ್ಯೂಸ್
17-12-25 08:54 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.17: ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಶಿವಮೊಗ್ಗ ಜೈಲು ಸೇರಿರುವ ಮಂಡ್ಯ ಮೂಲದ ಚಿನ್ನಯ್ಯನಿಗೆ 23 ದಿನಗಳ ನಂತರ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.
ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಲ್ಲಿ ಇರಿಸಲಾಗಿತ್ತು. ಹಲವು ಸಮಯದ ವಾದ ಸರಣಿಯ ಬಳಿಕ ನ.24ರಂದು ಚಿನ್ನಯ್ಯನಿಗೆ 12 ಷರತ್ತುಗಳೊಂದಿಗೆ ದ.ಕ ಜಿಲ್ಲಾ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಆದರೆ, ಒಂದು ಲಕ್ಷದ ಬಾಂಡ್ ಮತ್ತು ಇಬ್ಬರು ಜಾಮೀನುದಾರರ ಕೊರತೆಯಿಂದಾಗಿ 23 ದಿಗಳಿಂದ ಬಿಡುಗಡೆಯಾಗದೆ ಶಿವಮೊಗ್ಗ ಜೈಲಲ್ಲೇ ಉಳಿದಿದ್ದ. ಇದೀಗ ಚಿನ್ನಯ್ಯನ ಪತ್ನಿ ಮಲ್ಲಿಕಾ ಒಂದು ಲಕ್ಷದ ಬಾಂಡ್ ನೀಡಲು ಇಬ್ಬರು ಜಾಮೀನುದಾರರೊಂದಿಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದಿದ್ದು ಕಾನೂನು ಪಕ್ರಿಯೆ ಮುಗಿಸಿದ್ದಾರೆ. ಕೋರ್ಟ್ ಅನುಮತಿ ಪಡೆದು ಚಿನ್ನಯ್ಯನ ಪತ್ನಿ ಹಾಗು ವಕೀಲರು ಶಿವಮೊಗ್ಗ ಜೈಲಿನತ್ತ ತೆರಳಿದ್ದು ಇಂದು ರಾತ್ರಿ ವೇಳೆಗೆ ಜೈಲಿನಿಂದ
ಬಿಡುಗಡೆಯಾಗುವ ಸಾಧ್ಯತೆಯಿದೆ.
Chinnayya, a native of Mandya and an accused in the Dharmasthala case, has finally secured his release after spending 23 days in Shivamogga jail despite being granted bail earlier. He was arrested by the SIT in connection with the alleged conspiracy case and had been lodged in Shivamogga prison.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm