ಬ್ರೇಕಿಂಗ್ ನ್ಯೂಸ್
11-08-20 08:22 am Udupi Reporter ಕರಾವಳಿ
ಉಡುಪಿ, ಆಗಸ್ಟ್ 10: ಕಡಲ ಕೊರೆತ ಪ್ರದೇಶಗಳ ವೀಕ್ಷಣೆಗೆ ತೆರಳಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಸಮುದ್ರ ಪಾಲಾಗುವುದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಘಟನೆ ಉಡುಪಿಯ ಪಡುಬಿದ್ರೆ ಕಡಲ ಕಿನಾರೆಯಲ್ಲಿ ನಡೆದಿದೆ.
ಉಡುಪಿಯಲ್ಲಿ ಕಳೆದ ಕೆಲದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ಇಲ್ಲಿಯ ಪರಿಸ್ಥಿತಿ ಪರಿಶೀಲಿಸಲು ಇಂದು ಗೃಹ ಸಚಿವ ಹಾಗು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ಉಡುಪಿಗೆ ಬೇಟಿ ನೀಡಿ ನೆರೆ ಪರಿಶೀಲನೆ ಪ್ರವಾಸ ಕೈಗೊಂಡಿದ್ದರು.
ಪಡುಬಿದ್ರೆ ಕಡಲತೀರಕ್ಕೆ ಭೇಟಿ ನೀಡಿದ ಬೊಮ್ಮಾಯಿ ಬೀಚ್ ನ ಕಡಲ್ಕೊರೆತ ಪ್ರದೇಶ ಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಮುದ್ರಕ್ಕಿಳಿದ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭಾರೀ ಅಲೆಯೊಂದು ಅಪ್ಪಳಿಸಿದೆ. ಆದರೆ ಅವರೊಂದಿಗಿದ್ದ ಉಡುಪಿ ಎಸ್ ಪಿ ವಿಷ್ಣುವರ್ಧನ್ ಹಾಗು ಬಿಜೆಪಿ ಮುಖಂಡರು ಸಚಿವರನ್ನು ರಕ್ಷಿಸಿದರು.ಆದರೆ ಸಚಿವರ ಚಪ್ಪಲಿ ಮಾತ್ರ ಸಮುದ್ರ ಪಾಲಾಗಿದೆ.
01-08-25 09:09 pm
Bangalore Correspondent
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm