ಬ್ರೇಕಿಂಗ್ ನ್ಯೂಸ್
11-08-20 08:22 am Udupi Reporter ಕರಾವಳಿ
ಉಡುಪಿ, ಆಗಸ್ಟ್ 10: ಕಡಲ ಕೊರೆತ ಪ್ರದೇಶಗಳ ವೀಕ್ಷಣೆಗೆ ತೆರಳಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಸಮುದ್ರ ಪಾಲಾಗುವುದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಘಟನೆ ಉಡುಪಿಯ ಪಡುಬಿದ್ರೆ ಕಡಲ ಕಿನಾರೆಯಲ್ಲಿ ನಡೆದಿದೆ.
ಉಡುಪಿಯಲ್ಲಿ ಕಳೆದ ಕೆಲದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ಇಲ್ಲಿಯ ಪರಿಸ್ಥಿತಿ ಪರಿಶೀಲಿಸಲು ಇಂದು ಗೃಹ ಸಚಿವ ಹಾಗು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ಉಡುಪಿಗೆ ಬೇಟಿ ನೀಡಿ ನೆರೆ ಪರಿಶೀಲನೆ ಪ್ರವಾಸ ಕೈಗೊಂಡಿದ್ದರು.

ಪಡುಬಿದ್ರೆ ಕಡಲತೀರಕ್ಕೆ ಭೇಟಿ ನೀಡಿದ ಬೊಮ್ಮಾಯಿ ಬೀಚ್ ನ ಕಡಲ್ಕೊರೆತ ಪ್ರದೇಶ ಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಮುದ್ರಕ್ಕಿಳಿದ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭಾರೀ ಅಲೆಯೊಂದು ಅಪ್ಪಳಿಸಿದೆ. ಆದರೆ ಅವರೊಂದಿಗಿದ್ದ ಉಡುಪಿ ಎಸ್ ಪಿ ವಿಷ್ಣುವರ್ಧನ್ ಹಾಗು ಬಿಜೆಪಿ ಮುಖಂಡರು ಸಚಿವರನ್ನು ರಕ್ಷಿಸಿದರು.ಆದರೆ ಸಚಿವರ ಚಪ್ಪಲಿ ಮಾತ್ರ ಸಮುದ್ರ ಪಾಲಾಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm