ಬ್ರೇಕಿಂಗ್ ನ್ಯೂಸ್
11-08-20 08:22 am Udupi Reporter ಕರಾವಳಿ
ಉಡುಪಿ, ಆಗಸ್ಟ್ 10: ಕಡಲ ಕೊರೆತ ಪ್ರದೇಶಗಳ ವೀಕ್ಷಣೆಗೆ ತೆರಳಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಸಮುದ್ರ ಪಾಲಾಗುವುದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಘಟನೆ ಉಡುಪಿಯ ಪಡುಬಿದ್ರೆ ಕಡಲ ಕಿನಾರೆಯಲ್ಲಿ ನಡೆದಿದೆ.
ಉಡುಪಿಯಲ್ಲಿ ಕಳೆದ ಕೆಲದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ಇಲ್ಲಿಯ ಪರಿಸ್ಥಿತಿ ಪರಿಶೀಲಿಸಲು ಇಂದು ಗೃಹ ಸಚಿವ ಹಾಗು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ಉಡುಪಿಗೆ ಬೇಟಿ ನೀಡಿ ನೆರೆ ಪರಿಶೀಲನೆ ಪ್ರವಾಸ ಕೈಗೊಂಡಿದ್ದರು.

ಪಡುಬಿದ್ರೆ ಕಡಲತೀರಕ್ಕೆ ಭೇಟಿ ನೀಡಿದ ಬೊಮ್ಮಾಯಿ ಬೀಚ್ ನ ಕಡಲ್ಕೊರೆತ ಪ್ರದೇಶ ಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಮುದ್ರಕ್ಕಿಳಿದ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭಾರೀ ಅಲೆಯೊಂದು ಅಪ್ಪಳಿಸಿದೆ. ಆದರೆ ಅವರೊಂದಿಗಿದ್ದ ಉಡುಪಿ ಎಸ್ ಪಿ ವಿಷ್ಣುವರ್ಧನ್ ಹಾಗು ಬಿಜೆಪಿ ಮುಖಂಡರು ಸಚಿವರನ್ನು ರಕ್ಷಿಸಿದರು.ಆದರೆ ಸಚಿವರ ಚಪ್ಪಲಿ ಮಾತ್ರ ಸಮುದ್ರ ಪಾಲಾಗಿದೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am