ಬ್ರೇಕಿಂಗ್ ನ್ಯೂಸ್
30-12-20 03:33 pm Mangalore Correspondent ಕರಾವಳಿ
ಮಂಗಳೂರು, ಡಿ.30: ಅಂಗಡಿ ಮುಂದೆ ಬೈಕ್ ನಿಲ್ಲಿಸಿದ ಕಾರಣಕ್ಕಾಗಿ ಬೈಕ್ ಸವಾರನ ಮೇಲೆ ವ್ಯಾಪಾರಿಗಳಿಬ್ಬರು ಸೇರಿ ದೊಣ್ಣೆಯಲ್ಲಿ ಹಲ್ಲೆ ನಡೆಸಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಬೈಕ್ ಪಾರ್ಕ್ ಮಾಡಿದ ವಿಚಾರದಲ್ಲಿ ವಾಗ್ವಾದ ನಡೆದಿದೆ. ಬೈಕ್ ಸವಾರ ಯಾಕೆ ಇಲ್ಲಿ ಪಾರ್ಕ್ ಮಾಡಬಾರದಾ.. ಇದು ಸರಕಾರಿ ಜಾಗ. ನಿಮ್ಮ ಖಾಸಗಿ ಜಾಗ ಅಲ್ಲ. ರಸ್ತೆ ಬದಿಯ ಸರಕಾರಿ ಜಾಗದಲ್ಲಿ ಪಾರ್ಕ್ ಮಾಡಿದರೆ ನಿಮ್ಮ ಅಡ್ಡಿಯೇನು ಎಂದು ಪ್ರಶ್ನೆ ಮಾಡಿದ್ದಾರೆ. ಇದರಿಂದ ಕ್ರುದ್ಧರಾದ ಅಂಗಡಿಯ ಮಾಲಕರಿಬ್ವರು ಉದ್ದಗಿನ ಬೆತ್ತದಲ್ಲಿ ಹಲ್ಲೆ ನಡೆಸಿದ್ದಾರೆ. ಹೀಗೆ ಹಲ್ಲೆ ನಡೆಸಿದ್ದನ್ನು ಸಾರ್ವಜನಿಕರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ]


ಘಟನೆ ನಡೆಯುತ್ತಿದ್ದಂತೆ ಜನ ಸೇರಿದ್ದು ಸಾರ್ವಜನಿಕರು ಅಂಗಡಿ ಮುಂದೆ ಜಮಾಯಿಸಿ ಹಲ್ಲೆ ನಡೆಸಿದ್ದ ವ್ಯಾಪಾರಿಗಳ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಜಾಗದಲ್ಲಿ ಅನೇಕ ಬಾರಿ ಪಾರ್ಕ್ ವಿಚಾರದಲ್ಲಿ ಹಲ್ಲೆ ಮಾಡಲು ಮುಂದಾಗಿರುವ ಘಟನೆಗಳು ಈ ಹಿಂದೆಯೂ ನಡೆದಿದ್ದು ಬೈಕ್ ಚಾಲಕರಿಗೆ ಹಲ್ಲೆ, ನಿಲ್ಲಿಸಿದ್ದ ಬೈಕ್ ಗಳ ಚಕ್ರಕ್ಕೆ ಹಾನಿಗೊಳಿಸುವುದು, ಹಲ್ಲೆಯತ್ನ ಘಟನೆಗಳು ನಡೆದಿದೆ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಜಾಗ ಸರ್ಕಾರದಲ್ಲ. ನಮ್ಮ ಖಾಸಗಿ ಜಾಗ ಎಂದು ವ್ಯಾಪಾರಿಗಳು ವಾದಿಸುತ್ತಿದ್ದು ಹೊರಗಿನ ಯಾವುದೇ ವ್ಯಕ್ತಿಗಳು ಬಂದು ಪಾರ್ಕ್ ಮಾಡಿದ್ರೂ ತಕರಾರು ಸಾಮಾನ್ಯ ಅನ್ನುವಂತಾಗಿದೆ. ಘಟನೆ ಹಿನ್ನೆಲೆಯಲ್ಲಿ ಭಾರೀ ಜನ ಸೇರಿದ್ದು ಮೂಲ್ಕಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ದೂರು ದಾಖಲಿಸಿದ್ದಾರೆ.
ಪೆಟ್ಟು ತಿಂದ ವ್ಯಕ್ತಿ ಬಿಜೆಪಿ ಕಾರ್ಯಕರ್ತ ಎನ್ನಲಾಗುತ್ತಿದ್ದು ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Video:
A BJP Member was assaulted by Duo for Parking Bike in front of the shop in Kinnigoli, Mangalore. Mulki police have registered the case. A video of this has gone viral on social media.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am