ಬ್ರೇಕಿಂಗ್ ನ್ಯೂಸ್
30-12-20 03:33 pm Mangalore Correspondent ಕರಾವಳಿ
ಮಂಗಳೂರು, ಡಿ.30: ಅಂಗಡಿ ಮುಂದೆ ಬೈಕ್ ನಿಲ್ಲಿಸಿದ ಕಾರಣಕ್ಕಾಗಿ ಬೈಕ್ ಸವಾರನ ಮೇಲೆ ವ್ಯಾಪಾರಿಗಳಿಬ್ಬರು ಸೇರಿ ದೊಣ್ಣೆಯಲ್ಲಿ ಹಲ್ಲೆ ನಡೆಸಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಬೈಕ್ ಪಾರ್ಕ್ ಮಾಡಿದ ವಿಚಾರದಲ್ಲಿ ವಾಗ್ವಾದ ನಡೆದಿದೆ. ಬೈಕ್ ಸವಾರ ಯಾಕೆ ಇಲ್ಲಿ ಪಾರ್ಕ್ ಮಾಡಬಾರದಾ.. ಇದು ಸರಕಾರಿ ಜಾಗ. ನಿಮ್ಮ ಖಾಸಗಿ ಜಾಗ ಅಲ್ಲ. ರಸ್ತೆ ಬದಿಯ ಸರಕಾರಿ ಜಾಗದಲ್ಲಿ ಪಾರ್ಕ್ ಮಾಡಿದರೆ ನಿಮ್ಮ ಅಡ್ಡಿಯೇನು ಎಂದು ಪ್ರಶ್ನೆ ಮಾಡಿದ್ದಾರೆ. ಇದರಿಂದ ಕ್ರುದ್ಧರಾದ ಅಂಗಡಿಯ ಮಾಲಕರಿಬ್ವರು ಉದ್ದಗಿನ ಬೆತ್ತದಲ್ಲಿ ಹಲ್ಲೆ ನಡೆಸಿದ್ದಾರೆ. ಹೀಗೆ ಹಲ್ಲೆ ನಡೆಸಿದ್ದನ್ನು ಸಾರ್ವಜನಿಕರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ]


ಘಟನೆ ನಡೆಯುತ್ತಿದ್ದಂತೆ ಜನ ಸೇರಿದ್ದು ಸಾರ್ವಜನಿಕರು ಅಂಗಡಿ ಮುಂದೆ ಜಮಾಯಿಸಿ ಹಲ್ಲೆ ನಡೆಸಿದ್ದ ವ್ಯಾಪಾರಿಗಳ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಜಾಗದಲ್ಲಿ ಅನೇಕ ಬಾರಿ ಪಾರ್ಕ್ ವಿಚಾರದಲ್ಲಿ ಹಲ್ಲೆ ಮಾಡಲು ಮುಂದಾಗಿರುವ ಘಟನೆಗಳು ಈ ಹಿಂದೆಯೂ ನಡೆದಿದ್ದು ಬೈಕ್ ಚಾಲಕರಿಗೆ ಹಲ್ಲೆ, ನಿಲ್ಲಿಸಿದ್ದ ಬೈಕ್ ಗಳ ಚಕ್ರಕ್ಕೆ ಹಾನಿಗೊಳಿಸುವುದು, ಹಲ್ಲೆಯತ್ನ ಘಟನೆಗಳು ನಡೆದಿದೆ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಜಾಗ ಸರ್ಕಾರದಲ್ಲ. ನಮ್ಮ ಖಾಸಗಿ ಜಾಗ ಎಂದು ವ್ಯಾಪಾರಿಗಳು ವಾದಿಸುತ್ತಿದ್ದು ಹೊರಗಿನ ಯಾವುದೇ ವ್ಯಕ್ತಿಗಳು ಬಂದು ಪಾರ್ಕ್ ಮಾಡಿದ್ರೂ ತಕರಾರು ಸಾಮಾನ್ಯ ಅನ್ನುವಂತಾಗಿದೆ. ಘಟನೆ ಹಿನ್ನೆಲೆಯಲ್ಲಿ ಭಾರೀ ಜನ ಸೇರಿದ್ದು ಮೂಲ್ಕಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ದೂರು ದಾಖಲಿಸಿದ್ದಾರೆ.
ಪೆಟ್ಟು ತಿಂದ ವ್ಯಕ್ತಿ ಬಿಜೆಪಿ ಕಾರ್ಯಕರ್ತ ಎನ್ನಲಾಗುತ್ತಿದ್ದು ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Video:
A BJP Member was assaulted by Duo for Parking Bike in front of the shop in Kinnigoli, Mangalore. Mulki police have registered the case. A video of this has gone viral on social media.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm