ಬ್ರೇಕಿಂಗ್ ನ್ಯೂಸ್
24-12-25 12:02 pm Mangalore Correspondent ಕರಾವಳಿ
ಮಂಗಳೂರು, ಡಿ.24 : ಮಂಗಳೂರು ತಾಲೂಕಿನ ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮೂಲಕ ಬಹುಮತ ಪಡೆದಿದೆ.
ಬಜಪೆ ಪಟ್ಟಣ ಪಂಚಾಯತಿನ ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ -4, ಎಸ್ ಡಿ ಪಿ ಐ -3, ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ. ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮತಗಳ ಎಣಿಕೆ ನಡಯಿತು.
ಚುನಾವಣೆ ವಿಜೇತರ ವಿವರ
ವಾರ್ಡ್ 1ರಲ್ಲಿ ಯಶೋಧ (ಬಿಜೆಪಿ), ವಾರ್ಡ್ 2ರಲ್ಲಿ ಪದ್ಮನಾಭ ಪೂಜಾರಿ (ಬಿಜೆಪಿ), ವಾರ್ಡ್ 3- ಜಾಕೋಬ್ ಪಿರೇರಾ (ಕಾಂಗ್ರೆಸ್ ), ವಾರ್ಡ್ 4 - ಸಿರಾಜ್ ಬಜಪೆ (ಪಕ್ಷೇತರ ), ವಾರ್ಡ್ 5- ಗುಲ್ಸನ್ ಕರೀಂ (ಎಸ್ ಡಿಪಿಐ ), ವಾರ್ಡ್ 6 - ವೀಣಾ ಡಿಸೋಜಾ (ಎಸ್ಡಿಪಿಐ ), ವಾರ್ಡ್ 7- ಆಯಿಷಾ ಬಜಪೆ (ಎಸ್ಡಿಪಿಐ ), ವಾರ್ಡ್ 8- ಲೋಕೇಶ್ ಪೂಜಾರಿ (ಬಿಜೆಪಿ), ವಾರ್ಡ್ 9 - ರಿತೇಶ್ ಶೆಟ್ಟಿ (ಬಿಜೆಪಿ), ವಾರ್ಡ್ 10 - ಶರ್ಮಿಳಾ ಶೆಟ್ಟಿ (ಬಿಜೆಪಿ ), ವಾರ್ಡ್ 11- ಚಿನ್ನಪ್ಪ ಸಾಲ್ಯಾನ್ (ಕಾಂಗ್ರೆಸ್ ), ವಾರ್ಡ್ 12 - ಕಿರಣ್ (ಕಾಂಗ್ರೆಸ್), ವಾರ್ಡ್ 13 - ಸುಪ್ರೀತಾ ಶೆಟ್ಟಿ (ಬಿಜೆಪಿ), ವಾರ್ಡ್ 14- ಹಾಜಿರಾ ಫರ್ಜಾನಾ (ಕಾಂಗ್ರೆಸ್ ), ವಾರ್ಡ್ 15 - ದಿನೇಶ್ ಶೆಟ್ಟಿ ಕೆಂಜಾರು (ಬಿಜೆಪಿ ), ವಾರ್ಡ್ 16 - ರಾಜೇಶ್ ಅಮೀನ್ ಆರ್ ಕೆ (ಬಿಜೆಪಿ ), ವಾರ್ಡ್ 17 - ಮಲ್ಲಿಕಾ ಚಂದ್ರಶೇಖರ್ (ಬಿಜೆಪಿ), ವಾರ್ಡ್ 18- ರಕ್ಷಿತಾ ಶರತ್ (ಬಿಜೆಪಿ), ವಾರ್ಡ್ 19- ಜಯಂತ್ ಪೂಜಾರಿ (ಬಿಜೆಪಿ ) ಜಯ ಸಾಧಿಸಿದ್ದಾರೆ.
ಡಿ.21ರಂದು ಬಜಪೆ ಪಟ್ಟಣ ಪಂಚಾಯತಿಗೆ ಚುನಾವಣೆ ನಡೆದಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇತ್ತು. ಎಸ್ಡಿಪಿಐ ಅಭ್ಯರ್ಥಿ ಹಾಕಿದ್ದರಿಂದ ಕಾಂಗ್ರೆಸ್ ಓಟ್ ಕಸಿದಿದ್ದು ಬಿಜೆಪಿಗೆ ಪರೋಕ್ಷ ಲಾಭವಾಗಿದೆ.
The Bharatiya Janata Party (BJP) has achieved a decisive victory in the Bajpe Town Panchayat elections, securing a clear majority and outperforming both the Congress and SDPI in a closely watched contest.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm