ಬ್ರೇಕಿಂಗ್ ನ್ಯೂಸ್
24-12-25 12:02 pm Mangalore Correspondent ಕರಾವಳಿ
ಮಂಗಳೂರು, ಡಿ.24 : ಮಂಗಳೂರು ತಾಲೂಕಿನ ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮೂಲಕ ಬಹುಮತ ಪಡೆದಿದೆ.
ಬಜಪೆ ಪಟ್ಟಣ ಪಂಚಾಯತಿನ ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ -4, ಎಸ್ ಡಿ ಪಿ ಐ -3, ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ. ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮತಗಳ ಎಣಿಕೆ ನಡಯಿತು.
ಚುನಾವಣೆ ವಿಜೇತರ ವಿವರ
ವಾರ್ಡ್ 1ರಲ್ಲಿ ಯಶೋಧ (ಬಿಜೆಪಿ), ವಾರ್ಡ್ 2ರಲ್ಲಿ ಪದ್ಮನಾಭ ಪೂಜಾರಿ (ಬಿಜೆಪಿ), ವಾರ್ಡ್ 3- ಜಾಕೋಬ್ ಪಿರೇರಾ (ಕಾಂಗ್ರೆಸ್ ), ವಾರ್ಡ್ 4 - ಸಿರಾಜ್ ಬಜಪೆ (ಪಕ್ಷೇತರ ), ವಾರ್ಡ್ 5- ಗುಲ್ಸನ್ ಕರೀಂ (ಎಸ್ ಡಿಪಿಐ ), ವಾರ್ಡ್ 6 - ವೀಣಾ ಡಿಸೋಜಾ (ಎಸ್ಡಿಪಿಐ ), ವಾರ್ಡ್ 7- ಆಯಿಷಾ ಬಜಪೆ (ಎಸ್ಡಿಪಿಐ ), ವಾರ್ಡ್ 8- ಲೋಕೇಶ್ ಪೂಜಾರಿ (ಬಿಜೆಪಿ), ವಾರ್ಡ್ 9 - ರಿತೇಶ್ ಶೆಟ್ಟಿ (ಬಿಜೆಪಿ), ವಾರ್ಡ್ 10 - ಶರ್ಮಿಳಾ ಶೆಟ್ಟಿ (ಬಿಜೆಪಿ ), ವಾರ್ಡ್ 11- ಚಿನ್ನಪ್ಪ ಸಾಲ್ಯಾನ್ (ಕಾಂಗ್ರೆಸ್ ), ವಾರ್ಡ್ 12 - ಕಿರಣ್ (ಕಾಂಗ್ರೆಸ್), ವಾರ್ಡ್ 13 - ಸುಪ್ರೀತಾ ಶೆಟ್ಟಿ (ಬಿಜೆಪಿ), ವಾರ್ಡ್ 14- ಹಾಜಿರಾ ಫರ್ಜಾನಾ (ಕಾಂಗ್ರೆಸ್ ), ವಾರ್ಡ್ 15 - ದಿನೇಶ್ ಶೆಟ್ಟಿ ಕೆಂಜಾರು (ಬಿಜೆಪಿ ), ವಾರ್ಡ್ 16 - ರಾಜೇಶ್ ಅಮೀನ್ ಆರ್ ಕೆ (ಬಿಜೆಪಿ ), ವಾರ್ಡ್ 17 - ಮಲ್ಲಿಕಾ ಚಂದ್ರಶೇಖರ್ (ಬಿಜೆಪಿ), ವಾರ್ಡ್ 18- ರಕ್ಷಿತಾ ಶರತ್ (ಬಿಜೆಪಿ), ವಾರ್ಡ್ 19- ಜಯಂತ್ ಪೂಜಾರಿ (ಬಿಜೆಪಿ ) ಜಯ ಸಾಧಿಸಿದ್ದಾರೆ.
ಡಿ.21ರಂದು ಬಜಪೆ ಪಟ್ಟಣ ಪಂಚಾಯತಿಗೆ ಚುನಾವಣೆ ನಡೆದಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇತ್ತು. ಎಸ್ಡಿಪಿಐ ಅಭ್ಯರ್ಥಿ ಹಾಕಿದ್ದರಿಂದ ಕಾಂಗ್ರೆಸ್ ಓಟ್ ಕಸಿದಿದ್ದು ಬಿಜೆಪಿಗೆ ಪರೋಕ್ಷ ಲಾಭವಾಗಿದೆ.
The Bharatiya Janata Party (BJP) has achieved a decisive victory in the Bajpe Town Panchayat elections, securing a clear majority and outperforming both the Congress and SDPI in a closely watched contest.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
23-12-25 03:28 pm
HK News Desk
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
24-12-25 12:23 pm
Mangalore Correspondent
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
Sansad Khel Mahotsav Mangalore: ಮಂಗಳೂರಿನಲ್ಲಿ...
23-12-25 10:40 pm
Ullal, UT Khader, Mudipu KSRTC: ನಾಲೇಜ್ ಕಾರಿಡಾ...
23-12-25 10:23 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm