ಬ್ರೇಕಿಂಗ್ ನ್ಯೂಸ್
30-12-20 04:26 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.30: ಇಲ್ಲಿನ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಭಾಗದಲ್ಲಿ ಎಸ್ ಡಿಪಿಐ ಕಾರ್ಯಕರ್ತರ ವಿಜಯೋತ್ಸವದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಕೇಳಿಬಂದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆಯ ಎಸ್ ಡಿಎಂ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಘಟನೆ ನಡೆದಿದ್ದು ಎಸ್ ಡಿಪಿಐ ಕಾರ್ಯಕರ್ತರು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಬಾವುಟ ಬೀಸುತ್ತಾ ವಿಜಯೋತ್ಸವ ಆಚರಿಸಿದ್ದಾರೆ. ಈ ವೇಳೆ, ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ಅದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ಬಗ್ಗೆ ಜಿಲ್ಲೆಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ.


ಘೋಷಣೆ ವಿರುದ್ಧ ಪ್ರಕರಣ ದಾಖಲು ; ಎಸ್ಪಿ
ವಿಡಿಯೋ ವೈರಲ್ ಆದ ಬಗ್ಗೆ ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ಪ್ರತಿಕ್ರಿಯಿಸಿದ್ದು ಆರಂಭದ ಮೂರು ಸೆಕೆಂಡ್ ಬಳಿಕ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಕಂಡುಬಂದಿರುತ್ತದೆ. ಪೊಲೀಸರು ವಿಡಿಯೋವನ್ನು ಪರಿಶೀಲಿಸುತ್ತಿದ್ದು ಘಟನೆ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, ಈ ಕುರಿತ ಇನ್ನಷ್ಟು ವಿಡಿಯೋಗಳಿದ್ದರೆ ಪೊಲೀಸ್ ಕಂಟ್ರೋಲ್ ರೂಂ ನಂಬರಿ (9480805300)ಗೆ ಕಳುಹಿಸುವಂತೆ ಮನವಿ ಮಾಡಿದ್ದಾರೆ.
Video:
A video of raising pro-Pakistan slogan outside the gram panchayat election vote-counting centre by SDPI in Ujre, Mangalore, is going viral on social media.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm