ಬ್ರೇಕಿಂಗ್ ನ್ಯೂಸ್
30-12-20 04:26 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.30: ಇಲ್ಲಿನ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಭಾಗದಲ್ಲಿ ಎಸ್ ಡಿಪಿಐ ಕಾರ್ಯಕರ್ತರ ವಿಜಯೋತ್ಸವದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಕೇಳಿಬಂದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆಯ ಎಸ್ ಡಿಎಂ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಘಟನೆ ನಡೆದಿದ್ದು ಎಸ್ ಡಿಪಿಐ ಕಾರ್ಯಕರ್ತರು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಬಾವುಟ ಬೀಸುತ್ತಾ ವಿಜಯೋತ್ಸವ ಆಚರಿಸಿದ್ದಾರೆ. ಈ ವೇಳೆ, ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ಅದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ಬಗ್ಗೆ ಜಿಲ್ಲೆಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ.


ಘೋಷಣೆ ವಿರುದ್ಧ ಪ್ರಕರಣ ದಾಖಲು ; ಎಸ್ಪಿ
ವಿಡಿಯೋ ವೈರಲ್ ಆದ ಬಗ್ಗೆ ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ಪ್ರತಿಕ್ರಿಯಿಸಿದ್ದು ಆರಂಭದ ಮೂರು ಸೆಕೆಂಡ್ ಬಳಿಕ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಕಂಡುಬಂದಿರುತ್ತದೆ. ಪೊಲೀಸರು ವಿಡಿಯೋವನ್ನು ಪರಿಶೀಲಿಸುತ್ತಿದ್ದು ಘಟನೆ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, ಈ ಕುರಿತ ಇನ್ನಷ್ಟು ವಿಡಿಯೋಗಳಿದ್ದರೆ ಪೊಲೀಸ್ ಕಂಟ್ರೋಲ್ ರೂಂ ನಂಬರಿ (9480805300)ಗೆ ಕಳುಹಿಸುವಂತೆ ಮನವಿ ಮಾಡಿದ್ದಾರೆ.
Video:
A video of raising pro-Pakistan slogan outside the gram panchayat election vote-counting centre by SDPI in Ujre, Mangalore, is going viral on social media.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am