ಬ್ರೇಕಿಂಗ್ ನ್ಯೂಸ್
28-12-25 09:12 pm Mangalore Correspondent ಕರಾವಳಿ
ಉಳ್ಳಾಲ, ಡಿ.28 : ಉಳ್ಳಾಲ ಠಾಣೆ ವ್ಯಾಪ್ತಿಯ ಚೀರುಂಭ ಭಗವತಿ ಕ್ಷೇತ್ರದ ರಸ್ತೆಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾವನ್ನ ಕಳವುಗೈದ ಖದೀಮನನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದು, ಕಳವಾದ ಆಟೋ ರಿಕ್ಷಾವನ್ನ ವಶಕ್ಕೆ ಪಡೆದಿದ್ದಾರೆ. ಉಳ್ಳಾಲ ಅಕ್ಕರೆಕೆರೆ, ಪಟೇಲ್ ಕಂಪೌಂಡ್ ನಿವಾಸಿ ಮಹಮ್ಮದ್ ಶಾಝಿಲ್ (29) ಬಂಧಿತ ಆರೋಪಿಯಾಗಿದ್ದಾನೆ.
ಉಳ್ಳಾಲ ಚೀರುಂಭ ಭಗವತಿ ರಸ್ತೆಯ ನಿವಾಸಿ ನರೇಂದ್ರ ಕುಮಾರ್ ಎಂಬವರು ತಮ್ಮ ಮನೆಯ ಕಂಪೌಂಡಿನ ಹೊರಗಿನ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬಜಾಜ್ ಕಂಪನಿಯ ಆಟೋ ರಿಕ್ಷಾ ಕಳೆದ ಡಿ.13 ರ ರಾತ್ರಿ ಕಳವಾಗಿತ್ತು. ಅಂದಾಜು 1,92,000 ಬೆಲೆಯ ರಿಕ್ಷಾ ಮತ್ತು ಅದರಲ್ಲಿದ್ದ ಅಮೂಲ್ಯ ದಾಖಲೆಗಳೂ ಕಳವಾಗಿರುವ ಬಗ್ಗೆ ನರೇಂದ್ರ ಕುಮಾರ್ ಡಿ.19 ರಂದು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ತನಿಖೆ ಕೈಗೆತ್ತಿಕೊಂಡ ಉಳ್ಳಾಲ ಪೊಲೀಸರು ಕಲ್ಲಾಪು ಪಟ್ಲ ಎಂಬಲ್ಲಿ ಆರೋಪಿ ಶಾಝಿಲ್ ನನ್ನು ಬಂಧಿಸಿದ್ದು, ಕಳವುಗೈದ ಆಟೋ ರಿಕ್ಷಾವನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತ ಶಾಝಿಲ್ ಉಳ್ಳಾಲ ಠಾಣೆಯಲ್ಲಿ ಹಳೆಯ ಪ್ರಕರಣದ ಆರೋಪಿಯಾಗಿದ್ದಾನೆ.
Ullal Police have arrested a man involved in stealing an auto rickshaw that was parked outside a house in Chembugudde Bhagavathi Kshetra Road. The accused, Mohammed Shazil (29) from Akkarekare–Patel Compound, was caught at Kallapu Patla, and the stolen Bajaj auto rickshaw worth ₹1,92,000—along with important documents—was recovered.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm