ಬ್ರೇಕಿಂಗ್ ನ್ಯೂಸ್
29-12-25 01:24 pm Udupi Correspondent ಕರಾವಳಿ
ಉಡುಪಿ, ಡಿ 29 : ಪರೀಕ್ಷೆಗೆ ಓದಿ ತಯಾರಿ ನಡೆಸುವಂತೆ ಬುದ್ದಿ ಮಾತು ಹೇಳಿದ್ದಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಹಿರೇಬೆಟ್ಟು ಗ್ರಾಮದ ನಿವಾಸಿ, ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿದ್ಯಾರ್ಥಿನಿ ಸಮನ್ವಿ (17) ಆತ್ಮಹತ್ಯೆಗೆ ಶರಣಾದ ಯುವತಿ.
ಡಿ.26 ರಂದು ಸಂಜೆ ಮನೆಯಲ್ಲಿರುವಾಗ ಆಕೆಯ ತಾಯಿ ಮುಂಬರುವ ಪರೀಕ್ಷೆಗಾಗಿ ಓದುವಂತೆ ತಿಳಿಸಿದ್ದರು. ಸಮನ್ವಿ ಓದದೇ ಫೋನ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಆಕೆಯ ತಾಯಿ ಆಕೆಗೆ ಬುದ್ದಿವಾದದ ಮಾತು ಹೇಳಿ ಓದಲು ತಿಳಿಸಿದ್ದರು. ಅನಂತರ ಸ್ವಲ್ಪ ಹೊತ್ತಿನಲ್ಲಿ ಮನೆಯ ಬೆಡ್ ರೂಂಗೆ ಹೋಗಿ ಚಿಲಕ ಹಾಕಿಕೊಂಡಿದ್ದಳು. ಆಕೆ ಓದುತ್ತಿದ್ದಾಳೆ ಎಂದು ತಾಯಿ ಸುಮ್ಮನಿದ್ದರು. ಅನಂತರ ಆಕೆಯನ್ನು ಕರೆದಾಗ ಆಕೆ ಮಾತನಾ ಡದೇ ಇದ್ದು ಬಾಗಿಲನ್ನು ದೂಡಿ ಒಳಗೆ ಹೋಗಿ ನೋಡಿದಾಗ ಕೋಣೆಯ ಫ್ಯಾನ್ ನ್ಗೆ ಗೆ ಸೀರೆಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕೂಡಲೇ ಆಕೆಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking incident from Manipal, a 17-year-old second-year PU student, Samanvi, died by suicide after her mother advised her to reduce phone usage and concentrate on preparing for upcoming exams.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm