ಬ್ರೇಕಿಂಗ್ ನ್ಯೂಸ್
29-12-25 01:24 pm Udupi Correspondent ಕರಾವಳಿ
ಉಡುಪಿ, ಡಿ 29 : ಪರೀಕ್ಷೆಗೆ ಓದಿ ತಯಾರಿ ನಡೆಸುವಂತೆ ಬುದ್ದಿ ಮಾತು ಹೇಳಿದ್ದಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಹಿರೇಬೆಟ್ಟು ಗ್ರಾಮದ ನಿವಾಸಿ, ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿದ್ಯಾರ್ಥಿನಿ ಸಮನ್ವಿ (17) ಆತ್ಮಹತ್ಯೆಗೆ ಶರಣಾದ ಯುವತಿ.
ಡಿ.26 ರಂದು ಸಂಜೆ ಮನೆಯಲ್ಲಿರುವಾಗ ಆಕೆಯ ತಾಯಿ ಮುಂಬರುವ ಪರೀಕ್ಷೆಗಾಗಿ ಓದುವಂತೆ ತಿಳಿಸಿದ್ದರು. ಸಮನ್ವಿ ಓದದೇ ಫೋನ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಆಕೆಯ ತಾಯಿ ಆಕೆಗೆ ಬುದ್ದಿವಾದದ ಮಾತು ಹೇಳಿ ಓದಲು ತಿಳಿಸಿದ್ದರು. ಅನಂತರ ಸ್ವಲ್ಪ ಹೊತ್ತಿನಲ್ಲಿ ಮನೆಯ ಬೆಡ್ ರೂಂಗೆ ಹೋಗಿ ಚಿಲಕ ಹಾಕಿಕೊಂಡಿದ್ದಳು. ಆಕೆ ಓದುತ್ತಿದ್ದಾಳೆ ಎಂದು ತಾಯಿ ಸುಮ್ಮನಿದ್ದರು. ಅನಂತರ ಆಕೆಯನ್ನು ಕರೆದಾಗ ಆಕೆ ಮಾತನಾ ಡದೇ ಇದ್ದು ಬಾಗಿಲನ್ನು ದೂಡಿ ಒಳಗೆ ಹೋಗಿ ನೋಡಿದಾಗ ಕೋಣೆಯ ಫ್ಯಾನ್ ನ್ಗೆ ಗೆ ಸೀರೆಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕೂಡಲೇ ಆಕೆಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking incident from Manipal, a 17-year-old second-year PU student, Samanvi, died by suicide after her mother advised her to reduce phone usage and concentrate on preparing for upcoming exams.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm