ಬ್ರೇಕಿಂಗ್ ನ್ಯೂಸ್
30-12-25 10:43 pm Mangalore Correspondent ಕರಾವಳಿ
ಮಂಗಳೂರು, ಡಿ.30 : 2026ರ ಹೊಸ ವರ್ಷಾಚರಣೆ ನಡೆಸುವುದರ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆ ವತಿಯಿಂದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ಆಚರಣೆಗಳನ್ನು ಮಾಡಲು ಅವಕಾಶ ಇರುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು/ಕಿರುಕುಳ ಆಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಸೂಚಿಸಲಾಗಿದೆ.
ಸಂಭ್ರಮಾಚರಣೆ ಹೆಸರಿನಲ್ಲಿ ಅತೀ ವೇಗದ ವಾಹನ ಚಾಲನೆ, ವೀಲಿಂಗ್ ನಡೆಸುವುದು, ಅಸಭ್ಯ ವರ್ತನೆಯಂತಹ ಸಾರ್ವಜನಿಕ ಕಿರುಕುಳದ ಪ್ರಕರಣಗಳನ್ನು ಗಂಭೀರ ಪರಿಗಣಿಸಲಾಗುವುದು.
ಮಂಗಳೂರು ನಗರದಾದ್ಯಂತ ಬಂದೋಬಸ್ತ್ ಕರ್ತವ್ಯದ ಬಗ್ಗೆ ಪಿಸಿಆರ್ ವಾಹನಗಳು, ಹೈವೇ ಪೆಟ್ರೋಲ್ ವಾಹನಗಳು, ಪಿಕೆಟಿಂಗ್ ಪಾಯಿಂಟ್, ಚೆಕ್ ಪೋಸ್ಟ್ ಮತ್ತು ರೌಂಡ್ಸ್ ಕರ್ತವ್ಯಕ್ಕೆ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಹೆಚ್ಚುವರಿಯಾಗಿ ಸೂಕ್ಷ್ಮ ಸ್ಥಳಗಳಲ್ಲಿ ಕೆ.ಎಸ್.ಆರ್.ಪಿ. ತುಕಡಿಗಳು, ಎಫ್.ಎ.ಎಫ್ ತುಕಡಿ ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.
ಸಾರ್ವಜನಿಕರು ಯಾವುದೇ ದೂರುಗಳಿಗೆ 112 ಸಂಖ್ಯೆಗೆ ಕರೆ ಮಾಡುವುದು. 112 ಸಂಖ್ಯೆ ಕರೆಗೆ ಲಭ್ಯವಾಗದೇ ಇದ್ದಲ್ಲಿ ಮಂಗಳೂರು ನಗರ ಪೊಲೀಸ್ ನಿಯಂತ್ರಣ ಕೊಠಡಿ ಸಂಖ್ಯೆ 0824-2220800 ಅಥವಾ 9480802321 ಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangaluru Police Commissioner Sudheer Reddy has announced that organizers and the public must strictly follow the guidelines issued for New Year 2026 celebrations. No public events will be allowed without prior police permission. Strict action will be taken against rash driving, wheeling, public nuisance, or indecent behavior.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am