ಬ್ರೇಕಿಂಗ್ ನ್ಯೂಸ್
30-12-20 05:55 pm Udupi Correspondent ಕರಾವಳಿ
ಉಡುಪಿ, ಡಿ.30: ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಅಭ್ಯರ್ಥಿಗಳ ಪರವಾಗಿ ಭಾರೀ ಬೆಟ್ಟಿಂಗ್ ನಡೆದಿದೆ.
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಜೂಜುಕೋರರ ಫೇವರಿಟ್ ಆಗಿದ್ದಾರೆ. ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಬುಕ್ಕಿಗಳು ವ್ಯವಹಾರ ಕುದುರಿಸುತ್ತಿರುವುದು ಕಂಡುಬಂದಿದೆ.
ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಬೆಟ್ಟಿಂಗ್ ನಡೆದಿದೆ. ಪೆರ್ಡೂರು, ಪೆರಂಪಳ್ಳಿ ಪಂಚಾಯತ್ ಫಲಿತಾಂಶದಲ್ಲಿ ಭಾರೀ ಜಿದ್ದಾಜಿದ್ದಿ ಏರ್ಪಟ್ಟಿದ್ದು ಯಾರು ಅಧಿಕಾರ ಹಿಡಿಯಲಿದ್ದಾರೆಂಬ ನೆಲೆಯಲ್ಲಿ ಬೆಟ್ಟಿಂಗ್ ನಡೆದಿದೆ.

ಹತ್ತು ಸಾವಿರದಿಂದ ಒಂದು ಲಕ್ಷದ ವರೆಗೆ ಬೆಟ್ಟಿಂಗ್ ಕಟ್ಟುತ್ತಿದ್ದು ಭಾರೀ ಮೊತ್ತ ಕೈ ಬದಲಾಗುವ ಸಾಧ್ಯತೆ ಕಂಡುಬಂದಿದೆ. ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆಯೂ ಮುಂದುವರಿಯಲಿದ್ದು ಕ್ಷಣ ಕ್ಷಣಕ್ಕು ಕುತೂಹಲ ಕೆರಳಿಸುತ್ತಾ ಸಾಗಲಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಬುಕ್ಕಿಗಳು ಬೆಟ್ಟಿಂಗ್ ಶುರುವಿಟ್ಡಿದ್ದಾರೆ.
ಅಸೆಂಬ್ಲಿ ಚುನಾವಣೆಗಿಂತಲು ಹೆಚ್ಚಾಗಿ ಗ್ರಾಮ ಪಂಚಾಯತಿ ಚುನಾವಣೆಗೆ ಬೆಟ್ಟಿಂಗ್ ನಡೆದಿದೆ ಎಂಬ ಲೆಕ್ಕಾಚಾರ ಕೇಳಿಬಂದಿದೆ.
Betting on Gram Panchayat Candidates exposed in Kapu, Udupi. Since voting betting has been taking place in high level it is said.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am