ಬ್ರೇಕಿಂಗ್ ನ್ಯೂಸ್
30-12-20 05:55 pm Udupi Correspondent ಕರಾವಳಿ
ಉಡುಪಿ, ಡಿ.30: ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಅಭ್ಯರ್ಥಿಗಳ ಪರವಾಗಿ ಭಾರೀ ಬೆಟ್ಟಿಂಗ್ ನಡೆದಿದೆ.
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಜೂಜುಕೋರರ ಫೇವರಿಟ್ ಆಗಿದ್ದಾರೆ. ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಬುಕ್ಕಿಗಳು ವ್ಯವಹಾರ ಕುದುರಿಸುತ್ತಿರುವುದು ಕಂಡುಬಂದಿದೆ.
ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಬೆಟ್ಟಿಂಗ್ ನಡೆದಿದೆ. ಪೆರ್ಡೂರು, ಪೆರಂಪಳ್ಳಿ ಪಂಚಾಯತ್ ಫಲಿತಾಂಶದಲ್ಲಿ ಭಾರೀ ಜಿದ್ದಾಜಿದ್ದಿ ಏರ್ಪಟ್ಟಿದ್ದು ಯಾರು ಅಧಿಕಾರ ಹಿಡಿಯಲಿದ್ದಾರೆಂಬ ನೆಲೆಯಲ್ಲಿ ಬೆಟ್ಟಿಂಗ್ ನಡೆದಿದೆ.

ಹತ್ತು ಸಾವಿರದಿಂದ ಒಂದು ಲಕ್ಷದ ವರೆಗೆ ಬೆಟ್ಟಿಂಗ್ ಕಟ್ಟುತ್ತಿದ್ದು ಭಾರೀ ಮೊತ್ತ ಕೈ ಬದಲಾಗುವ ಸಾಧ್ಯತೆ ಕಂಡುಬಂದಿದೆ. ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆಯೂ ಮುಂದುವರಿಯಲಿದ್ದು ಕ್ಷಣ ಕ್ಷಣಕ್ಕು ಕುತೂಹಲ ಕೆರಳಿಸುತ್ತಾ ಸಾಗಲಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಬುಕ್ಕಿಗಳು ಬೆಟ್ಟಿಂಗ್ ಶುರುವಿಟ್ಡಿದ್ದಾರೆ.
ಅಸೆಂಬ್ಲಿ ಚುನಾವಣೆಗಿಂತಲು ಹೆಚ್ಚಾಗಿ ಗ್ರಾಮ ಪಂಚಾಯತಿ ಚುನಾವಣೆಗೆ ಬೆಟ್ಟಿಂಗ್ ನಡೆದಿದೆ ಎಂಬ ಲೆಕ್ಕಾಚಾರ ಕೇಳಿಬಂದಿದೆ.
Betting on Gram Panchayat Candidates exposed in Kapu, Udupi. Since voting betting has been taking place in high level it is said.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm