ಬ್ರೇಕಿಂಗ್ ನ್ಯೂಸ್
30-12-20 05:55 pm Udupi Correspondent ಕರಾವಳಿ
ಉಡುಪಿ, ಡಿ.30: ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಅಭ್ಯರ್ಥಿಗಳ ಪರವಾಗಿ ಭಾರೀ ಬೆಟ್ಟಿಂಗ್ ನಡೆದಿದೆ.
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಜೂಜುಕೋರರ ಫೇವರಿಟ್ ಆಗಿದ್ದಾರೆ. ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಬುಕ್ಕಿಗಳು ವ್ಯವಹಾರ ಕುದುರಿಸುತ್ತಿರುವುದು ಕಂಡುಬಂದಿದೆ.
ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಬೆಟ್ಟಿಂಗ್ ನಡೆದಿದೆ. ಪೆರ್ಡೂರು, ಪೆರಂಪಳ್ಳಿ ಪಂಚಾಯತ್ ಫಲಿತಾಂಶದಲ್ಲಿ ಭಾರೀ ಜಿದ್ದಾಜಿದ್ದಿ ಏರ್ಪಟ್ಟಿದ್ದು ಯಾರು ಅಧಿಕಾರ ಹಿಡಿಯಲಿದ್ದಾರೆಂಬ ನೆಲೆಯಲ್ಲಿ ಬೆಟ್ಟಿಂಗ್ ನಡೆದಿದೆ.
ಹತ್ತು ಸಾವಿರದಿಂದ ಒಂದು ಲಕ್ಷದ ವರೆಗೆ ಬೆಟ್ಟಿಂಗ್ ಕಟ್ಟುತ್ತಿದ್ದು ಭಾರೀ ಮೊತ್ತ ಕೈ ಬದಲಾಗುವ ಸಾಧ್ಯತೆ ಕಂಡುಬಂದಿದೆ. ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆಯೂ ಮುಂದುವರಿಯಲಿದ್ದು ಕ್ಷಣ ಕ್ಷಣಕ್ಕು ಕುತೂಹಲ ಕೆರಳಿಸುತ್ತಾ ಸಾಗಲಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಬುಕ್ಕಿಗಳು ಬೆಟ್ಟಿಂಗ್ ಶುರುವಿಟ್ಡಿದ್ದಾರೆ.
ಅಸೆಂಬ್ಲಿ ಚುನಾವಣೆಗಿಂತಲು ಹೆಚ್ಚಾಗಿ ಗ್ರಾಮ ಪಂಚಾಯತಿ ಚುನಾವಣೆಗೆ ಬೆಟ್ಟಿಂಗ್ ನಡೆದಿದೆ ಎಂಬ ಲೆಕ್ಕಾಚಾರ ಕೇಳಿಬಂದಿದೆ.
Betting on Gram Panchayat Candidates exposed in Kapu, Udupi. Since voting betting has been taking place in high level it is said.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 04:13 pm
Mangalore Correspondent
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm