ಬ್ರೇಕಿಂಗ್ ನ್ಯೂಸ್
30-12-20 08:09 pm Mangaluru Correspondent ಕರಾವಳಿ
ಬಂಟ್ವಾಳ, ಡಿ.30: ತಾಲೂಕಿನ ಗೋಳ್ತಮಜಲು ಗ್ರಾ.ಪಂ. ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ನಡೆಸುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ನೆಟ್ಲದಲ್ಲಿ ನಡೆದಿದೆ.
ನೆಟ್ಲ ನಿವಾಸಿ ನರೇಶ್(೩೦) ಮೃತ ವ್ಯಕ್ತಿ. ಘಟನೆಯಲ್ಲಿ ವಿಜೇತ ಅಭ್ಯರ್ಥಿ, ಬಿಜೆಪಿ ಬೆಂಬಲಿತ ದೀಪಕ್, ಜಗನ್ನಾಥ, ಗುರುವಪ್ಪ, ಸುಚಿತ್ರಾ, ನಳಿನಿ, ಯೋಗೀಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ಗೋಳ್ತಮಜಲು ಗ್ರಾ.ಪಂ. ವ್ಯಾಪ್ತಿಯ ನೆಟ್ಲದಲ್ಲಿ ವಿಜಯೋತ್ಸವ ಆಚರಣೆ ನಡೆದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಪಲ್ಟಿಯಾಗಿದ್ದು ಡೋರ್ ಓಪನ್ ಆಗಿ ನರೇಶ್ ಹೊರಕ್ಕೆ ಬಿದ್ದಿದ್ದಾನೆ. ಅಲ್ಲದೆ, ಜೀಪ್ ಆ ಭಾಗದಿಂದ ಪಲ್ಟಿಯಾಗಿದ್ದು ಆತನ ಮೇಲೆ ಬಿದ್ದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ನರೇಶ್ ಕದ್ರಿ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದ್ದು ಚುನಾವಣೆ ಹಿನ್ನೆಲೆಯಲ್ಲಿ ಊರಿಗೆ ತೆರಳಿದ್ದ. ದೀಪಕ್ ಗೆದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a vehicle overturned at a celebration rally in Golthamajalu area of Bantwal taluk on Wednesday, December 30. The deceased person has been identified as 30-year-old Netla resident Naresh.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm