ಬ್ರೇಕಿಂಗ್ ನ್ಯೂಸ್
30-12-20 08:16 pm Mangaluru Correspondent ಕರಾವಳಿ
ಮಂಗಳೂರು, ಡಿ.30: ಉಳ್ಳಾಲದ ನೇತ್ರಾವತಿ ಸೇತುವೆ ಬಳಿ ಅಪರಿಚಿತ ಪುರುಷ ಮೃತದೇಹ ಪತ್ತೆಯಾಗಿದೆ.
ನೇತ್ರಾವತಿ ಸೇತುವೆಯಿಂದ ಸ್ವಲ್ಪ ಮುಂದೆ ಆಡಂಕುದ್ರು ಬಳಿ ಕೆಸರಿನ ದಂಡೆಯಲ್ಲಿ ಶವ ಪತ್ತೆಯಾಗಿದ್ದು ಸುಮಾರು 55 ವರ್ಷ ಪ್ರಾಯದ ಗಂಡಸಿನ ಶವ ಎಂದು ಗುರುತಿಸಲಾಗಿದೆ. ಬರ್ಮುಡಾ ಚಡ್ಡಿ ಹಾಕಿದ್ದು ಸ್ಥಳೀಯ ವ್ಯಕ್ತಿ ಆಗಿರಬೇಕೆಂಬ ಅನುಮಾನ ಇದೆ. ಶವ ಕೊಳೆತು ಹೋಗಿದ್ದು ಮೂರು ದಿನದ ಹಿಂದೆ ಮೃತಪಟ್ಟಿರುವ ಸಾಧ್ಯತೆ ಬಗ್ಗೆ ಪೊಲೀಸರು ಅನುಮಾನಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿದ್ದೇ , ಕೊಲೆಯಾಗಿರಬಹುದೇ ಅಥವಾ ಅಕಸ್ಮಾತ್ ನೀರಿಗೆ ಬಿದ್ದು ಮೃತಪಟ್ಟಿದ್ದೇ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ. ಶವ ಪತ್ತೆ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A decomposed body of a man was found in Netravati, Mangalore. Kankanady town police have registered a case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am