ಬ್ರೇಕಿಂಗ್ ನ್ಯೂಸ್
30-12-20 08:16 pm Mangaluru Correspondent ಕರಾವಳಿ
ಮಂಗಳೂರು, ಡಿ.30: ಉಳ್ಳಾಲದ ನೇತ್ರಾವತಿ ಸೇತುವೆ ಬಳಿ ಅಪರಿಚಿತ ಪುರುಷ ಮೃತದೇಹ ಪತ್ತೆಯಾಗಿದೆ.
ನೇತ್ರಾವತಿ ಸೇತುವೆಯಿಂದ ಸ್ವಲ್ಪ ಮುಂದೆ ಆಡಂಕುದ್ರು ಬಳಿ ಕೆಸರಿನ ದಂಡೆಯಲ್ಲಿ ಶವ ಪತ್ತೆಯಾಗಿದ್ದು ಸುಮಾರು 55 ವರ್ಷ ಪ್ರಾಯದ ಗಂಡಸಿನ ಶವ ಎಂದು ಗುರುತಿಸಲಾಗಿದೆ. ಬರ್ಮುಡಾ ಚಡ್ಡಿ ಹಾಕಿದ್ದು ಸ್ಥಳೀಯ ವ್ಯಕ್ತಿ ಆಗಿರಬೇಕೆಂಬ ಅನುಮಾನ ಇದೆ. ಶವ ಕೊಳೆತು ಹೋಗಿದ್ದು ಮೂರು ದಿನದ ಹಿಂದೆ ಮೃತಪಟ್ಟಿರುವ ಸಾಧ್ಯತೆ ಬಗ್ಗೆ ಪೊಲೀಸರು ಅನುಮಾನಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿದ್ದೇ , ಕೊಲೆಯಾಗಿರಬಹುದೇ ಅಥವಾ ಅಕಸ್ಮಾತ್ ನೀರಿಗೆ ಬಿದ್ದು ಮೃತಪಟ್ಟಿದ್ದೇ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ. ಶವ ಪತ್ತೆ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A decomposed body of a man was found in Netravati, Mangalore. Kankanady town police have registered a case.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm