ಬ್ರೇಕಿಂಗ್ ನ್ಯೂಸ್
03-01-26 06:51 pm Mangalore Correspondent ಕರಾವಳಿ
ಮಂಗಳೂರು, ಜ.3: ನಗರದ ಕಾವೂರು ಬಳಿಯ ಮರಕಡದಲ್ಲಿ ಟೈರ್ ಬ್ಲಾಸ್ಟ್ ಆಗಿ ಕಾರೊಂದು ರಸ್ತೆಯಿಂದ ಹೊರಕ್ಕೆ ಎಸೆಯಲ್ಪಟ್ಟು ಮನೆ ಕಟ್ಟಡಕ್ಕೆ ಬಡಿದು ಪಲ್ಟಿಯಾದ ಘಟನೆ ನಡೆದಿದ್ದು ಕಾರನ್ನು ಚಲಾಯಿಸುತ್ತಿದ್ದ ಬೋಂದೆಲ್ ಚರ್ಚ್ ಪಾದ್ರಿ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಬೋಂದೆಲ್ ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಪಾದ್ರಿಯಾಗಿರುವ ಫಾದರ್ ಆಂಡ್ರ್ಯೂ ಲಿಯೋ ಡಿಸೋಜ ಅಪಾಯದಿಂದ ಪಾರಾದವರು. ಜನವರಿ 1ರಂದು ಕಿನ್ನಿಗೋಳಿಯ ನೀರುಡೆಯಲ್ಲಿರುವ ತಮ್ಮ ಮನೆಯಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ಮಧ್ಯಾಹ್ನ ಹಿಂತಿರುಗುತ್ತಿದ್ದರು. ಇವರ ಕಾರು ಮರಕಡದ ಮೂಲಕ ಬೋಂದೆಲ್ ನತ್ತ ಬರುತ್ತಿದ್ದಾಗ ಒಂದು ಟೈರ್ ಬ್ಲಾಸ್ಟ್ ಆಗಿದ್ದು ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಕ್ಕೆ ಹೋಗಿದ್ದು ರಸ್ತೆ ಪಕ್ಕದ ಗುಂಡಿಯಲ್ಲಿರುವ ಕಟ್ಟಡಕ್ಕೆ ಬಡಿದು ಪಲ್ಟಿಯಾಗಿ ಬಿದ್ದಿದೆ.


ಕಾರು ಹಾರಿ ಬಂದು ಪಲ್ಟಿಯಾಗಿ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿನಿಮೀಯ ರೀತಿಯ ಅಪಘಾತ ನಡೆದಿದ್ದರೂ, ಫಾದರ್ ಆಂಡ್ರ್ಯೂ ಲಿಯೋ ಡಿಸೋಜ ಗಂಭೀರ ಅಪಘಾತಗಳಿಲ್ಲದೆ ಪಾರಾಗಿದ್ದಾರೆ. ಕಾರು ರಸ್ತೆ ಬದಿಗೆ ವೇಗವಾಗಿ ಹರಿದು ಹಾರಿ ಬಿದ್ದುದನ್ನು ಸ್ಥಳೀಯರು ಗಮನಿಸಿದ್ದು ಕೂಡಲೇ ಕಾರನ್ನು ಎತ್ತಿ ಅದರ ಎಡೆಯಲ್ಲಿ ಸಿಲುಕಿದ್ದ ಪಾದ್ರಿಯನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದರ ವಿಡಿಯೋ ವೈರಲ್ ಆಗಿದ್ದು ಚಾಲಕ ಬದುಕುಳಿದಿದ್ದೇ ಪವಾಡ ಎಂದು ಜನರಾಡುತ್ತಿದ್ದಾರೆ.
A car lost control near #Marakada in #Mangalore and flipped after crashing into a roadside building. The driver — #FrAndrewLeoDSouza of #Bondel St. #LawrenceChurch — miraculously escaped without serious injuries. CCTV footage of the incident has gone #viral. #caraccident pic.twitter.com/FrXotrYemw
— Headline Karnataka (@hknewsonline) January 3, 2026
A dramatic accident occurred near Marakada in Kavoor, Mangaluru, when a tyre burst caused a speeding car to lose control, jump off the road, hit a building, and overturn. The vehicle was driven by Fr. Andrew Leo D’Souza of St. Lawrence Church, Bondel, who miraculously escaped without major injuries.
03-01-26 10:40 pm
Bangalore Correspondent
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
04-01-26 02:44 pm
Mangalore Correspondent
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
ಕೆಎಸ್ಆರ್ಟಿಸಿ ಮಂಗಳೂರು - ಉಡುಪಿ- ಬೆಂಗಳೂರು ಬಸ್ ಪ್...
03-01-26 09:10 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm