ಬ್ರೇಕಿಂಗ್ ನ್ಯೂಸ್
03-01-26 09:10 pm Mangalore Correspondent ಕರಾವಳಿ
ಮಂಗಳೂರು, ಜ.3 : ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ/ ಉಡುಪಿ/ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10% ರಿಂದ 15% ವರೆಗೆ ಪ್ರಯಾಣ ದರಗಳನ್ನು ಕಡಿಮೆಗೊಳಿಸಲಾಗಿದ್ದು, ಜನವರಿ 5 ರಿಂದ ಜಾರಿಗೆ ಬರಲಿದೆ.
ಅಂಬಾರಿ ಉತ್ಸವ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ (ಪ್ರತಿ ಪ್ರಯಾಣಿಕರಿಗೆ)- 1510 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು– ಉಡುಪಿ 1460 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು 1350 ರೂ.,
ಡ್ರೀಮ್ ಕ್ಲಾಸ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ 1350 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1300 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು 1200 ರೂ.,
ಮಲ್ಟಿ ಆಕ್ಸಿಲ್-2.0 ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1310 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1250 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 1150
ಮಲ್ಟಿ ಆಕ್ಸಿಲ್ ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1110 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1060 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 1000
ನಾನ್ ಎಸಿ ಸ್ಲೀಪರ್ ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1050 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1000 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 900
ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1100 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1060 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 950
ರಾಜಹಂಸ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 750 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 700 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 650 ಇರಲಿದೆ. ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC has announced a fare reduction of 10% to 15% for premium bus services operating between Kundapur/Udupi/Mangaluru and Bengaluru. The revised fares will be effective from January 5.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm