ಬ್ರೇಕಿಂಗ್ ನ್ಯೂಸ್
03-01-26 09:10 pm Mangalore Correspondent ಕರಾವಳಿ
ಮಂಗಳೂರು, ಜ.3 : ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ/ ಉಡುಪಿ/ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10% ರಿಂದ 15% ವರೆಗೆ ಪ್ರಯಾಣ ದರಗಳನ್ನು ಕಡಿಮೆಗೊಳಿಸಲಾಗಿದ್ದು, ಜನವರಿ 5 ರಿಂದ ಜಾರಿಗೆ ಬರಲಿದೆ.
ಅಂಬಾರಿ ಉತ್ಸವ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ (ಪ್ರತಿ ಪ್ರಯಾಣಿಕರಿಗೆ)- 1510 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು– ಉಡುಪಿ 1460 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು 1350 ರೂ.,
ಡ್ರೀಮ್ ಕ್ಲಾಸ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ 1350 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1300 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು 1200 ರೂ.,
ಮಲ್ಟಿ ಆಕ್ಸಿಲ್-2.0 ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1310 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1250 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 1150
ಮಲ್ಟಿ ಆಕ್ಸಿಲ್ ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1110 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1060 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 1000
ನಾನ್ ಎಸಿ ಸ್ಲೀಪರ್ ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1050 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1000 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 900
ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1100 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1060 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 950
ರಾಜಹಂಸ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 750 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 700 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 650 ಇರಲಿದೆ. ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC has announced a fare reduction of 10% to 15% for premium bus services operating between Kundapur/Udupi/Mangaluru and Bengaluru. The revised fares will be effective from January 5.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am