ಬ್ರೇಕಿಂಗ್ ನ್ಯೂಸ್
04-01-26 11:10 pm Mangalore Correspondent ಕರಾವಳಿ
ಪುತ್ತೂರು, ಜ.4 : ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಆರ್ವಾರ ಎಂಬಲ್ಲಿ ತಾಯಿ ತನ್ನ ಮೂರು ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತನ್ನ ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ಯುವತಿ ತಾಯಿ ದೂರು ನೀಡಿದ್ದು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಯತೀಶ್ ಆರ್ವಾರ್ ಅವರ ಸೋದರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಮತ್ತು ಆಕೆಯ ಪುತ್ರಿ ಧೃತಿ (3) ಮೃತಪಟ್ಟವರು. ಮಧುಶ್ರೀ ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ರುಕ್ಮಯ್ಯ ಗೌಡ ಹಾಗೂ ರತ್ನಾವತಿ ದಂಪತಿಯ ಪುತ್ರಿ.
ಸ್ಥಳೀಯರ ಮಾಹಿತಿ ಪ್ರಕಾರ, ಶನಿವಾರ ರಾತ್ರಿ ಎಲ್ಲರೊಂದಿಗೆ ಮಧುಶ್ರೀ ಊಟ ಮುಗಿಸಿ ಮಲಗಿದ್ದರು. ಬೆಳಗ್ಗೆ ನೋಡಿದಾಗ ತಾಯಿ, ಮಗು ಇರಲಿಲ್ಲ. ಮನೆಯವರು ಹುಡುಕಾಡಿದಾಗ ಇಬ್ಬರ ಶವಗಳು ಬಾವಿಯಲ್ಲಿ ಪತ್ತೆಯಾಗಿವೆ. ಎಲ್ಲರೂ ನಿದ್ದೆಯಲ್ಲಿದ್ದಾಗ ಈಕೆ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ಇದೆ.
ಮಗಳ ಸಾವಿನ ಬಗ್ಗೆ ಹೆತ್ತವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು ಬೆಳ್ಳಾರೆ ಪೊಲೀಸರು ಮನೆಯವರನ್ನು ತನಿಖೆ ನಡೆಸುತ್ತಿದ್ದಾರೆ.
A tragic incident occurred in Kodiyaala village near Bellare, Sullia, where a woman and her three-year-old daughter were found dead in a well. Madhushree (34), wife of Harish—brother of BJP Dakshina Kannada district secretary Yatheesh Arwar—and her daughter Dhriti (3) were discovered on Sunday morning.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm