ಬ್ರೇಕಿಂಗ್ ನ್ಯೂಸ್
30-12-20 10:46 pm Mangaluru Correspondant ಕರಾವಳಿ
ಮಂಗಳೂರು, ಡಿ.30: ಬೆಂಗಳೂರಿನ ರೀತಿ ಮಂಗಳೂರಿನಲ್ಲೂ ಹೊಸ ವರ್ಷಾಚರಣೆಗೆ ಜನ ಸೇರುವುದನ್ನು ನಿರ್ಬಂಧಿಸಲು 144 ಸೆಕ್ಷನ್ ಹೇರಲಾಗಿದೆ. ಮಂಗಳೂರು ನಗರ ಸೇರಿ ಕಮಿಷನರೇಟ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ, ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಆದೇಶ ಮಾಡಿದ್ದಾರೆ.
ಡಿ.31ರ ಸಂಜೆ 6 ಗಂಟೆಯಿಂದ ಜ.1ರ ಬೆ.6 ಗಂಟೆಯ ವರೆಗೆ ಸೆಕ್ಷನ್ ಜಾರಿಯಲ್ಲಿ ಇರಲಿದೆ. ಇದರ ಪ್ರಕಾರ, ಹೊಸ ವರ್ಷಾಚರಣೆ ನೆಪದಲ್ಲಿ 5ಕ್ಕಿಂತ ಹೆಚ್ಚು ಜನ ಸೇರುವುದಕ್ಕೆ ನಿರ್ಬಂಧಿಸಲಾಗಿದೆ. ಅಲ್ಲದೆ, ಸಾರ್ವಜನಿಕ ಸ್ಥಳ, ರಸ್ತೆ, ಬೀಚ್ ಮತ್ತು ಮೈದಾನಗಳಲ್ಲಿ ಹೊಸ ವರ್ಷಾಚರಣೆ ಮಾಡದಂತೆ ನಿಷೇಧ ವಿಧಿಸಲಾಗಿದೆ.
ಪಬ್, ಹೊಟೇಲ್ ನವರು ಜನ ಸೇರಿಸಿ ಹೊಸ ವರ್ಷ ಆಚರಣೆ ಮಾಡುವುದಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಇದಲ್ಲದೆ ಖಾಸಗಿ ವಸತಿ ಸಮುಚ್ಚಯ, ಖಾಸಗಿ ಕ್ಲಬ್ ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸೆಕ್ಷನ್ ಅನ್ವಯ ಹೊಟೇಲ್, ಬಾರ್, ಪಬ್, ಮಾಲ್ ಗಳಲ್ಲಿ ಡಿಜೆ, ಮ್ಯೂಸಿಕಲ್ ನೈಟ್ ಕಾರ್ಯಕ್ರಮವನ್ನೂ ಮಾಡುವಂತಿಲ್ಲ.
ಆದರೆ, ಬಾರ್, ಪಬ್ ಗಳಲ್ಲಿ ನಿತ್ಯದ ವ್ಯವಹಾರಕ್ಕೆ ಅನುಮತಿ ನೀಡಲಾಗಿದೆ. ಗ್ರಾಹಕರು ಹೆಚ್ಚು ಹೊತ್ತು ನಿಲ್ಲದಂತೆ ಹೊಟೇಲ್, ಪಬ್ ಮತ್ತು ಬಾರ್ ಸಿಬಂದಿ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಉಲ್ಲಂಫಿಸಿದ್ರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿದೆ.
New Year 2021, Section 144 to be imposed in Mangalore for 12 hours from December 31 evening to Jan 1st orders Police Commissioner Vikas Kumar.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm