ಬ್ರೇಕಿಂಗ್ ನ್ಯೂಸ್
30-12-20 10:46 pm Mangaluru Correspondant ಕರಾವಳಿ
ಮಂಗಳೂರು, ಡಿ.30: ಬೆಂಗಳೂರಿನ ರೀತಿ ಮಂಗಳೂರಿನಲ್ಲೂ ಹೊಸ ವರ್ಷಾಚರಣೆಗೆ ಜನ ಸೇರುವುದನ್ನು ನಿರ್ಬಂಧಿಸಲು 144 ಸೆಕ್ಷನ್ ಹೇರಲಾಗಿದೆ. ಮಂಗಳೂರು ನಗರ ಸೇರಿ ಕಮಿಷನರೇಟ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ, ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಆದೇಶ ಮಾಡಿದ್ದಾರೆ.
ಡಿ.31ರ ಸಂಜೆ 6 ಗಂಟೆಯಿಂದ ಜ.1ರ ಬೆ.6 ಗಂಟೆಯ ವರೆಗೆ ಸೆಕ್ಷನ್ ಜಾರಿಯಲ್ಲಿ ಇರಲಿದೆ. ಇದರ ಪ್ರಕಾರ, ಹೊಸ ವರ್ಷಾಚರಣೆ ನೆಪದಲ್ಲಿ 5ಕ್ಕಿಂತ ಹೆಚ್ಚು ಜನ ಸೇರುವುದಕ್ಕೆ ನಿರ್ಬಂಧಿಸಲಾಗಿದೆ. ಅಲ್ಲದೆ, ಸಾರ್ವಜನಿಕ ಸ್ಥಳ, ರಸ್ತೆ, ಬೀಚ್ ಮತ್ತು ಮೈದಾನಗಳಲ್ಲಿ ಹೊಸ ವರ್ಷಾಚರಣೆ ಮಾಡದಂತೆ ನಿಷೇಧ ವಿಧಿಸಲಾಗಿದೆ.
ಪಬ್, ಹೊಟೇಲ್ ನವರು ಜನ ಸೇರಿಸಿ ಹೊಸ ವರ್ಷ ಆಚರಣೆ ಮಾಡುವುದಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಇದಲ್ಲದೆ ಖಾಸಗಿ ವಸತಿ ಸಮುಚ್ಚಯ, ಖಾಸಗಿ ಕ್ಲಬ್ ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸೆಕ್ಷನ್ ಅನ್ವಯ ಹೊಟೇಲ್, ಬಾರ್, ಪಬ್, ಮಾಲ್ ಗಳಲ್ಲಿ ಡಿಜೆ, ಮ್ಯೂಸಿಕಲ್ ನೈಟ್ ಕಾರ್ಯಕ್ರಮವನ್ನೂ ಮಾಡುವಂತಿಲ್ಲ.
ಆದರೆ, ಬಾರ್, ಪಬ್ ಗಳಲ್ಲಿ ನಿತ್ಯದ ವ್ಯವಹಾರಕ್ಕೆ ಅನುಮತಿ ನೀಡಲಾಗಿದೆ. ಗ್ರಾಹಕರು ಹೆಚ್ಚು ಹೊತ್ತು ನಿಲ್ಲದಂತೆ ಹೊಟೇಲ್, ಪಬ್ ಮತ್ತು ಬಾರ್ ಸಿಬಂದಿ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಉಲ್ಲಂಫಿಸಿದ್ರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿದೆ.
New Year 2021, Section 144 to be imposed in Mangalore for 12 hours from December 31 evening to Jan 1st orders Police Commissioner Vikas Kumar.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm