ಬ್ರೇಕಿಂಗ್ ನ್ಯೂಸ್
30-12-20 10:46 pm Mangaluru Correspondant ಕರಾವಳಿ
ಮಂಗಳೂರು, ಡಿ.30: ಬೆಂಗಳೂರಿನ ರೀತಿ ಮಂಗಳೂರಿನಲ್ಲೂ ಹೊಸ ವರ್ಷಾಚರಣೆಗೆ ಜನ ಸೇರುವುದನ್ನು ನಿರ್ಬಂಧಿಸಲು 144 ಸೆಕ್ಷನ್ ಹೇರಲಾಗಿದೆ. ಮಂಗಳೂರು ನಗರ ಸೇರಿ ಕಮಿಷನರೇಟ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ, ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಆದೇಶ ಮಾಡಿದ್ದಾರೆ.
ಡಿ.31ರ ಸಂಜೆ 6 ಗಂಟೆಯಿಂದ ಜ.1ರ ಬೆ.6 ಗಂಟೆಯ ವರೆಗೆ ಸೆಕ್ಷನ್ ಜಾರಿಯಲ್ಲಿ ಇರಲಿದೆ. ಇದರ ಪ್ರಕಾರ, ಹೊಸ ವರ್ಷಾಚರಣೆ ನೆಪದಲ್ಲಿ 5ಕ್ಕಿಂತ ಹೆಚ್ಚು ಜನ ಸೇರುವುದಕ್ಕೆ ನಿರ್ಬಂಧಿಸಲಾಗಿದೆ. ಅಲ್ಲದೆ, ಸಾರ್ವಜನಿಕ ಸ್ಥಳ, ರಸ್ತೆ, ಬೀಚ್ ಮತ್ತು ಮೈದಾನಗಳಲ್ಲಿ ಹೊಸ ವರ್ಷಾಚರಣೆ ಮಾಡದಂತೆ ನಿಷೇಧ ವಿಧಿಸಲಾಗಿದೆ.
ಪಬ್, ಹೊಟೇಲ್ ನವರು ಜನ ಸೇರಿಸಿ ಹೊಸ ವರ್ಷ ಆಚರಣೆ ಮಾಡುವುದಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಇದಲ್ಲದೆ ಖಾಸಗಿ ವಸತಿ ಸಮುಚ್ಚಯ, ಖಾಸಗಿ ಕ್ಲಬ್ ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸೆಕ್ಷನ್ ಅನ್ವಯ ಹೊಟೇಲ್, ಬಾರ್, ಪಬ್, ಮಾಲ್ ಗಳಲ್ಲಿ ಡಿಜೆ, ಮ್ಯೂಸಿಕಲ್ ನೈಟ್ ಕಾರ್ಯಕ್ರಮವನ್ನೂ ಮಾಡುವಂತಿಲ್ಲ.
ಆದರೆ, ಬಾರ್, ಪಬ್ ಗಳಲ್ಲಿ ನಿತ್ಯದ ವ್ಯವಹಾರಕ್ಕೆ ಅನುಮತಿ ನೀಡಲಾಗಿದೆ. ಗ್ರಾಹಕರು ಹೆಚ್ಚು ಹೊತ್ತು ನಿಲ್ಲದಂತೆ ಹೊಟೇಲ್, ಪಬ್ ಮತ್ತು ಬಾರ್ ಸಿಬಂದಿ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಉಲ್ಲಂಫಿಸಿದ್ರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿದೆ.
New Year 2021, Section 144 to be imposed in Mangalore for 12 hours from December 31 evening to Jan 1st orders Police Commissioner Vikas Kumar.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 01:31 pm
Mangalore Correspondent
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm