ಬ್ರೇಕಿಂಗ್ ನ್ಯೂಸ್
05-01-26 05:11 pm Mangalore Correspondent ಕರಾವಳಿ
ಮಂಗಳೂರು, ಜ.5 : ಯುವತಿಯೊಬ್ಬಳು ತನ್ನ ಸ್ನೇಹಿತೆಯ ಜೊತೆಗೆ ಸ್ಕೂಟರಿನಲ್ಲಿ ಬಂದು ಗುರುಪುರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೂಡುಬಿದ್ರೆ ಗಾಂಧಿನಗರ ಬಳಿಯ ಕಡೇಪಲ್ಲ ನಿವಾಸಿ ನವ್ಯಾ (20) ಮೃತ ಯುವತಿ.
ಆಲಂಕಾರು ಪೇಟೆಯ ಜುವೆಲ್ಲರಿ ಒಂದರಲ್ಲಿ ಕೆಲಸಕ್ಕಿದ್ದ ಯುವತಿ ನಿಡ್ಡೋಡಿ ಮೂಲದ ಸ್ನೇಹಿತೆಯೊಂದಿಗೆ ಸ್ಕೂಟರಿನಲ್ಲಿ ಗುರುಪುರಕ್ಕೆ ಬಂದಿದ್ದರು. ಮಧ್ಯಾಹ್ನ ವೇಳೆಗೆ ಗುರುಪುರ ಸೇತುವೆ ಬಳಿ ತಲುಪಿದಾಗ ಸ್ಕೂಟರ್ ನಿಲ್ಲಿಸಿ ತಾನು ನದಿಗೆ ಹಾರುತ್ತೇನೆಂದು ಹೇಳಿ ಹಾರಿದ್ದಾಳೆ. ಈ ವೇಳೆ ಜೊತೆಗಿದ್ದ ಯುವತಿ ಕೈ ಹಿಡಿದು ಎಳೆಯಲು ಪ್ರಯತ್ನಿಸಿದ್ದು ಆಕೆಯನ್ನು ದೂಡಿ ನದಿಗೆ ಹಾರಿದ್ದಾಳೆ. ವುದಾಗಿ ಮೆಸೇಜ್ ಮಾಡಿ ನದಿಗೆ ಹಾರಿದ್ದಾಳೆ. ಪೊಲೀಸರು ಆರೋಪಿ ವಿರುದ್ಧ ಕೇಸು ದಾಖಲಿಸುವ ಸಾಧ್ಯತೆಯಿದೆ. ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದೇ ವೇಳೆ, ಕಾಂಗ್ರೆಸ್ ಮುಖಂಡ ಮಿಥುನ್ ರೈ ಬಂದಿದ್ದು ತುರ್ತಾಗಿ ಅಗ್ನಿಶಾಮಕ ದಳವನ್ನು ಕರೆಸಿ ಶವ ಶೋಧಕ್ಕೆ ನೆರವು ನೀಡಿದ್ದಾರೆ. ಕೆಲ ಹೊತ್ತಿನಲ್ಲೇ ಹುಡುಗಿಯ ಶವವನ್ನು ಮೇಲೆತ್ತಿದ್ದಾರೆ. ಪ್ರೇಮ ವೈಫಲ್ಯದಿಂದ ಈ ರೀತಿ ಮಾಡಿಕೊಂಡಿದ್ದಾಳೆಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಮೂಡುಬಿದ್ರೆ ಪೊಲೀಸರ ಪ್ರಕಾರ, ಯುವತಿ ಪರಿಶಿಷ್ಟ ಜಾತಿಯವಳಾಗಿದ್ದು ಮಳಲಿ ನಿವಾಸಿ ಮನೋಜ್ ಪೂಜಾರಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಪ್ರೀತಿಸುತ್ತೇನೆಂದು ಹೇಳಿ ಸುತ್ತಾಟ ನಡೆಸಿ ಈಗ ಮದುವೆಯಾಗುವುದಿಲ್ಲ ಎಂದು ಹೇಳಿ ವಂಚಿಸಿದ್ದಾನೆ. ಈ ಬಗ್ಗೆ ಯುವತಿ ಡೆತ್ ನೋಟ್ ಬರೆದಿಟ್ಟಿದ್ದು ಇಂದು ಮಧ್ಯಾಹ್ನ ಆತನನ್ನು ಭೇಟಿಯಾಗಲು ಗುರುಪುರಕ್ಕೆ ಬಂದಿದ್ದಳು. ಆದರೆ ಮನೋಜ್ ಫೋನ್ ಸ್ವೀಕರಿಸದೇ ಇದ್ದುದರಿಂದ ಬೇಸರಗೊಂಡಿದ್ದು ಅತನಿಗೆ ತಾನು ಸಾಯುವುದಾಗಿ ಮೆಸೇಜ್ ಮಾಡಿ ನದಿಗೆ ಹಾರಿದ್ದಾಳೆ. ಪೊಲೀಸರು ಆರೋಪಿ ವಿರುದ್ಧ ಕೇಸು ದಾಖಲಿಸುವ ಸಾಧ್ಯತೆಯಿದೆ. ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangaluru: In a tragic incident, a 20-year-old woman, Navya from Gandhinagar, Moodbidri, ended her life by jumping off the Gurupura bridge on January 5. She reportedly arrived on a scooter with her friend, stopped on the bridge, and suddenly leapt into the river despite her friend’s attempt to stop her.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm