ಬ್ರೇಕಿಂಗ್ ನ್ಯೂಸ್
07-01-26 11:06 pm Mangalore Correspondent ಕರಾವಳಿ
ಪುತ್ತೂರು, ಜ.7 : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿರುವ ಬಗ್ಗೆ ಬಂಟ್ವಾಳ ಠಾಣೆಗೆ ಸದಾನಂದ ಎಂಬವರು ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಬಿಲ್ಲವ ಸಂದೇಶ ಎಂಬ ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಶಾಸಕಿ ಭಾಗೀರಥಿ ಅವರನ್ನು ಅಗಲಿದ್ದಾರೆಂದು ಬರೆದು ಅವರಿಗೆ ಶ್ರದ್ಧಾಂಜಲಿ ಕೋರುತ್ತಿದ್ದೇವೆಂದು ಅಣಕಿಸಿ ಪೋಸ್ಟ್ ಹಾಕಲಾಗಿತ್ತು. ಈ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸುಳ್ಯ ಯುವಮೋರ್ಚಾ ವತಿಯಿಂದ ಸುಳ್ಯ ಪೊಲೀಸರಿಗೆ ದೂರು ನೀಡಲಾಗಿತ್ತು.
ಪೋಸ್ಟ್ ಹಾಕಿರುವ ವ್ಯಕ್ತಿ ಬಂಟ್ವಾಳ ತಾಲೂಕಿನ ನಾವೂರು ನಿವಾಸಿ, ಕಾಂಗ್ರೆಸ್ ಕಾರ್ಯಕರ್ತನೆಂಬ ಮಾಹಿತಿ ತಿಳಿದು ಬಿಜೆಪಿ ಕಾರ್ಯಕರ್ತ ಸದಾನಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಈ ದೂರನ್ನು ಪರಿಗಣಿಸಿದ ಪೊಲೀಸರು ದೂರಿನ ಬಗ್ಗೆ ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ಸುಳ್ಯ ಶಾಸಕಿ ಬಗ್ಗೆ ವೈಯಕ್ತಿಕ ನಿಂದನೆಯಷ್ಟೇ ಅಲ್ಲದೆ, ದಲಿತ ಸಮುದಾಯಕ್ಕೆ ಮಾಡಿದ ಅವಮಾನ ಎಂದು ದೂರಿನಲ್ಲಿ ಸದಾನಂದ ಆರೋಪಿಸಿದ್ದಾರೆ.
A complaint has been filed at the Bantwal Rural Police Station by a person named Sadananda regarding a derogatory social media post targeting Sullia MLA Bhagirati Murulya. Police have registered a case and begun investigation.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 12:38 pm
HK News Staffer
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am