ಬ್ರೇಕಿಂಗ್ ನ್ಯೂಸ್
31-12-20 11:21 am Mangalore Correspondent ಕರಾವಳಿ
ಮಂಗಳೂರು, ಡಿ. 31: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತರು ಅತ್ಯಧಿಕ ಸಂಖ್ಯೆಯಲ್ಲಿ ಗೆದ್ದುಕೊಂಡಿದ್ದಾರೆ. ಬುಧವಾರ ರಾತ್ರಿ ವರೆಗೂ ಮತ ಎಣಿಕೆ ನಡೆದಿದ್ದು ಮಾಹಿತಿ ಪ್ರಕಾರ 1810 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆದ್ದುಕೊಂಡರೆ, 982 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿದ್ದಾರೆ. ಎಸ್ ಡಿಪಿಐ 160 ಸ್ಥಾನಗಳನ್ನು ಮತ್ತು 40 ಮಂದಿ ಪಕ್ಷೇತರರು ಗೆಲುವು ಪಡೆದಿದ್ದಾರೆ.
ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಮತ್ತೆ ಬಿಜೆಪಿ ಬೆಂಬಲಿತರು ಪಾರಮ್ಯ ಕಂಡಿದ್ದಾರೆ. ಸುಳ್ಯ, ಬೆಳ್ತಂಗಡಿ, ಪುತ್ತೂರು ಹಾಗೂ ಕಡಬ ತಾಲೂಕಿನ ಬಹುತೇಕ ಭಾಗದಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರ ಪಡೆದರೆ, ಮಂಗಳೂರು, ಬಂಟ್ವಾಳ ಮತ್ತು ಮೂಡುಬಿದ್ರೆಯಲ್ಲಿ ನೇರ ಹಣಾಹಣಿ ಏರ್ಪಟ್ಟಿದೆ. ಈ ಮೂಲಕ ನಗರ ಪ್ರದೇಶವಾದ ಈ ಮೂರು ತಾಲೂಕು ಭಾಗದಲ್ಲಿ ಹೆಚ್ಚಿನ ಕಡೆ ಕಾಂಗ್ರೆಸ್ ಬೆಂಬಲಿತರು ಅಧಿಕಾರ ಪಡೆಯುವ ಸೂಚನೆ ಲಭಿಸಿದೆ.

ಉಡುಪಿ ಜಿಲ್ಲೆಯಲ್ಲೂ ಬಿಜೆಪಿ ಬೆಂಬಲಿತರು ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಕಂಡಿದ್ದಾರೆ. 1100 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಆಯ್ಕೆಯಾದರೆ, ಕಾಂಗ್ರೆಸ್ ಕೇವಲ 450 ಸ್ಥಾನಗಳನ್ನು ಗಳಿಸಿದೆ. ಎಸ್ ಡಿಪಿಐ ಬೆಂಬಲಿತರು ಎಂಟು ಸ್ಥಾನಗಳನ್ನು ಪಡೆದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 128 ಮಂದಿ ಅವಿರೋಧ ಆಯ್ಕೆಯಾಗಿದ್ದರು.
ಹೀಗಿದ್ದರೂ, ಪೂರ್ತಿಯಾಗಿ ಫಲಿತಾಂಶ ಇನ್ನೂ ಲಭ್ಯವಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3131 ಸ್ಥಾನಗಳಿಗೆ ಚುನಾವಣೆ ನಡೆದಿದ್ದು 2863 ಸ್ಥಾನಗಳ ಫಲಿತಾಂಶ ಬಂದಿದೆ. ಉಡುಪಿಯಲ್ಲಿ 2385 ಸ್ಥಾನಗಳಲ್ಲಿ 1750 ಸ್ಥಾನಗಳ ಫಲಿತಾಂಶ ಮಾತ್ರ ಹೊರಬಿದ್ದಿದೆ.
Gram Panchayat Elections 2020 BJP Bags major Victory in Sullia, Belthangady, Puttur, Moodbidri and Mangalore.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 01:31 pm
Mangalore Correspondent
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm