ಬ್ರೇಕಿಂಗ್ ನ್ಯೂಸ್
31-12-20 11:56 am Mangalore Correspondent ಕರಾವಳಿ
ಮಂಗಳೂರು, ಡಿ.31: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ದೇಶವಿರೋಧಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಗ್ರಾಮ ಪಂಚಾಯತಿ ಚುನಾವಣೆಯ ಮತ ಎಣಿಕೆ ಬಳಿಕ ಎಸ್ ಡಿಪಿಐ ಕಾರ್ಯಕರ್ತರ ವಿಜಯೋತ್ಸವದ ವೇಳೆ ಪಾಕ್ ಪರ ಘೋಷಣೆ ಕೂಗಿದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ವೀಡಿಯೋವನ್ನು ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಸದರಿ ವೀಡಿಯೋವನ್ನು ಹೊರತುಪಡಿಸಿ ಈ ಘಟನೆಗೆ ಸಂಬಂಧಿಸಿ ಮೊಬೈಲ್ ಮೂಲಕ ಚಿತ್ರೀಕರಿಸಲಾದ ಇತರ ಎರಡು ವೀಡಿಯೊಗಳು ಲಭ್ಯವಾಗಿದ್ದು ಅವುಗಳನ್ನೂ ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಪ್ರಕರಣದ ತನಿಖೆಯ ಆಧಾರದಲ್ಲಿ ಹಾಗೂ ಸಂಗ್ರಹಿಸಲಾಗಿರುವ ಸಾಕ್ಷ್ಯಗಳ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಸಂಬಂಧಿಸಿ ಬೆಳ್ತಂಗಡಿ ತಾಲೂಕಿನ ಪಿಲಿಚಂಡಿ ಕಲ್ಲು ಕುವೆಟ್ಟು ನಿವಾಸಿಗಳಾದ ಮೊಹಮ್ಮದ್ ಹರ್ಷದ್( 22), ದಾವೂದ್ (36) ಹಾಗೂ ಇಸಾಕ್ (28) ಎಂಬವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಉಜಿರೆ ; ಎಸ್ ಡಿಪಿಐ ಪಕ್ಷದ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ !!
The pro-Pakistan slogan at gram panchayat poll victory celebration in Ujire, Belthangady Three have been arrested by the Police.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm