ಬ್ರೇಕಿಂಗ್ ನ್ಯೂಸ್
09-01-26 09:18 pm Mangalore Correspondent ಕರಾವಳಿ
ಮಂಗಳೂರು, ಜ.9 : ನಗರದ ಅತ್ತಾವರದ ಹೋಟೆಲ್ ಅವತಾರ್ ನಲ್ಲಿ ಜ.10ರಂದು ನಡೆಯಲಿರುವ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ, ಪಿಲಿಕುಳದಲ್ಲಿ ನಡೆಯಲಿರುವ ಕಾರ್ಯಕ್ರಮ, ನರಿಂಗಾನ ಹಾಗೂ ಅಂಬ್ಲಮೊಗರುಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭಾಗವಹಿಸಲಿದ್ದು, ಇದರಿಂದಾಗಿ ಇವರು ಸಂಚರಿಸುವ ರಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು.
ಸಾರ್ವಜನಿಕರು ಸುಗಮ ಸಂಚಾರ ದೃಷ್ಟಿಯಿಂದ ತುರ್ತು ಸಂದರ್ಭದಲ್ಲಿ ಹೊರತುಪಡಿಸಿ ಕೆಳಕಂಡ ಮಾರ್ಗದಲ್ಲಿ ಬಾರದೇ ಆದಷ್ಟು ಬದಲಿ ಮಾರ್ಗ ಉಪಯೋಗಿಸುವಂತೆ ಕೋರಿದೆ.
ಸಂಚಾರ ದಟ್ಟಣೆಯಾಗುವ ಮಾರ್ಗ
ಮೇಲೆ ತಿಳಿಸಿರುವ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡತಕ್ಕುದಲ್ಲ. ಇವರು ಸಂಚರಿಸುವ ರಸ್ತೆಯ ವಿರುದ್ದ ದಿಕ್ಕಿನಲ್ಲಿ ಯಾವುದೇ ವಾಹನಗಳು ಸಂಚರಿಸತಕ್ಕುದಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ. ತಣ್ಣೀರು ಬಾವಿಯಲ್ಲಿ ಬೀಚ್ ಫೆಸ್ಟಿವಲ್, ಕದ್ರಿ ಪಾರ್ಕಿನಲ್ಲಿ ಕಲಾಪರ್ಬ, ಟಿಎಂಎ ಪೈ ಹಾಲ್ ನಲ್ಲಿ ಲಿಟ್ ಫೆಸ್ಟ್ ಕಾರ್ಯಕ್ರಮ ಇರಲಿದ್ದು ಇದರ ನಡುವೆ ಸಿಎಂ ಮತ್ತು ಡಿಸಿಎಂ ಅವರು ಬಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಎರಡು ದಿನಗಳಲ್ಲಿ ಭಾರೀ ಸಂಚಾರ ವ್ಯತ್ಯಯ ಉಂಟಾಗಲಿದೆ.
Chief Minister Siddaramaiah and Deputy Chief Minister D.K. Shivakumar will attend multiple programs in Mangaluru on January 10, including tourism, development, and public events across the city and surrounding areas.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm