ಬ್ರೇಕಿಂಗ್ ನ್ಯೂಸ್
22-01-26 02:55 pm Mangalore Correspondent ಕರಾವಳಿ
ಪುತ್ತೂರು, ಜ.22 : ಪತ್ನಿ ಜೊತೆಗಿನ ಕಲಹದಲ್ಲಿ ಬೇಸತ್ತು ವ್ಯಕ್ತಿಯೊಬ್ಬ ಪುತ್ತೂರಿನ ನ್ಯಾಯಾಲಯದಲ್ಲಿ ಜಡ್ಜ್ ಮುಂದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಜೀವನ್ಮರಣ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಪುತ್ತೂರಿ ಕಾವು ಮಣಿಯಡ್ಕ ನಿವಾಸಿ ರವಿ (35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರವಿ ಹಾಗೂ ಆತನ ಪತ್ನಿ ವಿದ್ಯಾಶ್ರೀ ನಡುವೆ ಜಗಳ ನಡೆದಿದ್ದು, ಎರಡು ದಿನಗಳ ಹಿಂದೆ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದ. ಗಂಡ-ಹೆಂಡತಿ ಗಲಾಟೆ ಬಳಿಕ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಪೊಲೀಸರು ಇಬ್ಬರಿಗೂ ಬುದ್ಧಿ ಮಾತು ಹೇಳಿ ಕಳುಹಿಸಿದ್ದರು. ಮಹಿಳೆ ಮೇಲೆ ಕೈಮಾಡಿದರೆ ಕೇಸು ದಾಖಲಿಸುವುದಾಗಿ ಸಂಪ್ಯ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೆ ಪೊಲೀಸರ ಮಾತು ಕೇಳದೆ ವಿಚ್ಛೇದನದ ಮಾತುಗಳನ್ನಾಡಿದ್ದರು. ಇದರಂತೆ, ರವಿಗೆ ಇಂದು ಸಂಪ್ಯ ಠಾಣೆಗೆ ಬರುವಂತೆ ಪೊಲೀಸರು ತಿಳಿಸಿದ್ದರು.
ಈ ನಡುವೆ, ರವಿ ನೇರವಾಗಿ ಪುತ್ತೂರು ನ್ಯಾಯಾಲಯದ ಆವರಣಕ್ಕೆ ಬಂದು ಜಡ್ಜ್ ಹಾಲ್ ನಲ್ಲಿಯೇ ವಿಷ ಸೇವನೆ ಮಾಡಿದ್ದಾನೆ. ವಿಷ ಸೇವನೆ ಬಳಿಕ ನ್ಯಾಯಾಲಯದಲ್ಲಿಯೇ ವಾಂತಿ ಮಾಡಿದ್ದಾನೆ. ತಕ್ಷಣ ಅಲ್ಲಿನ ಸಿಬಂದಿ ವ್ಯಕ್ತಿಯನ್ನ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗೇರು ತೋಟಕ್ಕೆ ಸಿಂಪಡಿಸುವ ಕೀಟನಾಶಕವನ್ನ ರವಿ ಸೇವಿಸಿದ್ದಾರೆ ಎನ್ನಲಾಗಿದೆ. ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಒಯ್ಯಲಾಗಿದೆ.
A 35-year-old man allegedly attempted suicide by consuming poison inside the Puttur court premises, reportedly in front of a judge, following ongoing marital disputes with his wife. He was initially rushed to Puttur Government Hospital and later shifted to a hospital in Mangaluru as his condition turned critical.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm