ಬ್ರೇಕಿಂಗ್ ನ್ಯೂಸ್
31-12-20 08:51 pm Mangaluru Correspondent ಕರಾವಳಿ
Photo credits : Representative Image
ಮಂಗಳೂರು, ಡಿ.31: ಸಮುದ್ರಕ್ಕೆ ಇಳಿಯಬಾರದೆಂದು ಜಿಲ್ಲಾಡಳಿತ ನಿಷೇಧ ವಿಧಿಸಿದ್ದರೂ, ವರ್ಷಾಂತ್ಯದ ನೆಪದಲ್ಲಿ ಸಸಿಹಿತ್ಲು ಬೀಚಿಗೆ ತೆರಳಿದ್ದ ತಂಡದಲ್ಲಿ ಒಬ್ಬ ಯುವಕ ನೀರುಪಾಲಾದ ಘಟನೆ ನಡೆದಿದೆ.
ವರ್ಷಾಂತ್ಯದ ನೆಪದಲ್ಲಿ ಮಜಾ ಉಡಾಯಿಸಲೆಂದು ಬೀಚಿಗೆ ತೆರಳಿದ್ದ ತಂಡದಲ್ಲಿ ಐವರು ಸಮುದ್ರದಲ್ಲಿ ಹೆದ್ದೆರೆಗೆ ಸಿಲುಕಿದ್ದರು. ಈ ವೇಳೆ ನಾಲ್ವರನ್ನು ಸರ್ಫಿಂಗ್ ತಂಡದವರು ರಕ್ಷಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಪುತ್ತೂರು ತಾಲೂಕಿನ ಕಡಬ ನಿವಾಸಿ ಜಯರಾಮ್ ಗೌಡ ಎಂಬಾತ ಮೃತಪಟ್ಟ ವ್ಯಕ್ತಿ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆ ಸಮುದ್ರಕ್ಕೆ ಸಾರ್ವಜನಿಕರು ಪ್ರವೇಶ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ವಿಧಿಸಿತ್ತು. ಆದರೆ, ಪುತ್ತೂರಿನ ಒಂದು ತಂಡ ಮುಲ್ಕಿ ಮೂಲಕ ಸಸಿಹಿತ್ಲು ಬೀಚ್ ಗೆ ಬಂದಿದ್ದು ಸಮುದ್ರದಲ್ಲಿ ಸ್ಥಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ.
One dead and four rescued from drowning at Sasihithlu Beach in Mangalore. Though there was a prohibition for entry at beaches in Mangalore yet the youths have entered the beach and lost life.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am