ಬ್ರೇಕಿಂಗ್ ನ್ಯೂಸ್
31-12-20 08:51 pm Mangaluru Correspondent ಕರಾವಳಿ
Photo credits : Representative Image
ಮಂಗಳೂರು, ಡಿ.31: ಸಮುದ್ರಕ್ಕೆ ಇಳಿಯಬಾರದೆಂದು ಜಿಲ್ಲಾಡಳಿತ ನಿಷೇಧ ವಿಧಿಸಿದ್ದರೂ, ವರ್ಷಾಂತ್ಯದ ನೆಪದಲ್ಲಿ ಸಸಿಹಿತ್ಲು ಬೀಚಿಗೆ ತೆರಳಿದ್ದ ತಂಡದಲ್ಲಿ ಒಬ್ಬ ಯುವಕ ನೀರುಪಾಲಾದ ಘಟನೆ ನಡೆದಿದೆ.
ವರ್ಷಾಂತ್ಯದ ನೆಪದಲ್ಲಿ ಮಜಾ ಉಡಾಯಿಸಲೆಂದು ಬೀಚಿಗೆ ತೆರಳಿದ್ದ ತಂಡದಲ್ಲಿ ಐವರು ಸಮುದ್ರದಲ್ಲಿ ಹೆದ್ದೆರೆಗೆ ಸಿಲುಕಿದ್ದರು. ಈ ವೇಳೆ ನಾಲ್ವರನ್ನು ಸರ್ಫಿಂಗ್ ತಂಡದವರು ರಕ್ಷಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಪುತ್ತೂರು ತಾಲೂಕಿನ ಕಡಬ ನಿವಾಸಿ ಜಯರಾಮ್ ಗೌಡ ಎಂಬಾತ ಮೃತಪಟ್ಟ ವ್ಯಕ್ತಿ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆ ಸಮುದ್ರಕ್ಕೆ ಸಾರ್ವಜನಿಕರು ಪ್ರವೇಶ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ವಿಧಿಸಿತ್ತು. ಆದರೆ, ಪುತ್ತೂರಿನ ಒಂದು ತಂಡ ಮುಲ್ಕಿ ಮೂಲಕ ಸಸಿಹಿತ್ಲು ಬೀಚ್ ಗೆ ಬಂದಿದ್ದು ಸಮುದ್ರದಲ್ಲಿ ಸ್ಥಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ.
One dead and four rescued from drowning at Sasihithlu Beach in Mangalore. Though there was a prohibition for entry at beaches in Mangalore yet the youths have entered the beach and lost life.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm