ಬ್ರೇಕಿಂಗ್ ನ್ಯೂಸ್
31-12-20 08:51 pm Mangaluru Correspondent ಕರಾವಳಿ
Photo credits : Representative Image
ಮಂಗಳೂರು, ಡಿ.31: ಸಮುದ್ರಕ್ಕೆ ಇಳಿಯಬಾರದೆಂದು ಜಿಲ್ಲಾಡಳಿತ ನಿಷೇಧ ವಿಧಿಸಿದ್ದರೂ, ವರ್ಷಾಂತ್ಯದ ನೆಪದಲ್ಲಿ ಸಸಿಹಿತ್ಲು ಬೀಚಿಗೆ ತೆರಳಿದ್ದ ತಂಡದಲ್ಲಿ ಒಬ್ಬ ಯುವಕ ನೀರುಪಾಲಾದ ಘಟನೆ ನಡೆದಿದೆ.
ವರ್ಷಾಂತ್ಯದ ನೆಪದಲ್ಲಿ ಮಜಾ ಉಡಾಯಿಸಲೆಂದು ಬೀಚಿಗೆ ತೆರಳಿದ್ದ ತಂಡದಲ್ಲಿ ಐವರು ಸಮುದ್ರದಲ್ಲಿ ಹೆದ್ದೆರೆಗೆ ಸಿಲುಕಿದ್ದರು. ಈ ವೇಳೆ ನಾಲ್ವರನ್ನು ಸರ್ಫಿಂಗ್ ತಂಡದವರು ರಕ್ಷಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಪುತ್ತೂರು ತಾಲೂಕಿನ ಕಡಬ ನಿವಾಸಿ ಜಯರಾಮ್ ಗೌಡ ಎಂಬಾತ ಮೃತಪಟ್ಟ ವ್ಯಕ್ತಿ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆ ಸಮುದ್ರಕ್ಕೆ ಸಾರ್ವಜನಿಕರು ಪ್ರವೇಶ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ವಿಧಿಸಿತ್ತು. ಆದರೆ, ಪುತ್ತೂರಿನ ಒಂದು ತಂಡ ಮುಲ್ಕಿ ಮೂಲಕ ಸಸಿಹಿತ್ಲು ಬೀಚ್ ಗೆ ಬಂದಿದ್ದು ಸಮುದ್ರದಲ್ಲಿ ಸ್ಥಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ.
One dead and four rescued from drowning at Sasihithlu Beach in Mangalore. Though there was a prohibition for entry at beaches in Mangalore yet the youths have entered the beach and lost life.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm