ಬ್ರೇಕಿಂಗ್ ನ್ಯೂಸ್
03-02-26 04:38 pm Mangalore Correspondent ಕರಾವಳಿ
ಮಂಗಳೂರು, ಫೆ.3 : ಮಂಗಳೂರು ನಗರ ಸಶಸ್ತ್ರ ದಳದಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಹಾವೇರಿ ಮೂಲದ ಮಾರುತಿ ಲಮಾಣಿ(36) ಅವರು ಮೆದುಳಿನ ರಕ್ತಸ್ರಾವಕ್ಕೀಡಾಗಿ ಸಾವನ್ನಪ್ಪಿದ್ದಾರೆ.
ಹೈವೇ ಪೆಟ್ರೋಲಿಂಗ್ ಮಾಡುವ ಕಾರಿನಲ್ಲಿ ಡ್ರೈವರ್ ಆಗಿ ಕರ್ತವ್ಯದಲ್ಲಿದ್ದ ಮಾರುತಿ ಲಮಾಣಿ ಭಾನುವಾರ ಬೆಳಗ್ಗೆ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದರು. ಇವರ ಪತ್ನಿ ಕದ್ರಿ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿದ್ದು ಕರ್ತವ್ಯಕ್ಕೆ ತೆರಳಿದ್ದರು. ಮನೆಗೆ ತೆರಳಿ ಮಲಗಿದ್ದಾಗ ಮಾರುತಿ ಅಸ್ವಸ್ಥರಾಗಿದ್ದು ಬಳಿಕ ಸ್ಥಳೀಯರು ಸೇರಿ ಎಜೆ ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು ಪರೀಕ್ಷಿಸಿ ಮೆದುಳಿನಲ್ಲಿ ರಕ್ತಸ್ರಾವ ಆಗಿದ್ದು ಶಸ್ತ್ರಚಿಕಿತ್ಸೆ ಸಾಧ್ಯವಿಲ್ಲ ಎಂದಿದ್ದರು. ಎರಡು ದಿನ ಆಸ್ಪತ್ರೆಯಲ್ಲಿದ್ದ ಅವರು ಇಂದು ಬೆಳಗ್ಗೆ ಅಸುನೀಗಿದ್ದಾರೆ.
ಮಾರುತಿ ಸಿಎಆರ್ ಯುನಿಟ್ ನಲ್ಲಿ 9 ವರ್ಷಗಳಿಂದ ಕೆಲಸ ಮಾಡುತ್ತಿದ್ದು ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ ಪಡೆದಿದ್ದರು. ಪ್ರತಿ ವರ್ಷ ಪೊಲೀಸ್ ಇಲಾಖೆಯಲ್ಲಿ ಡಿಸೆಂಬರ್ ವೇಳೆಗೆ ಮೆಡಿಕಲ್ ಚೆಕಪ್ ನಡೆಯುತ್ತದೆ. ಮಾರುತಿ ಬಿಪಿಗೆ ಮಾತ್ರೆ ತೆಗೆದುಕೊಳ್ಳುತ್ತಿದ್ದರು. ಡಿಸೆಂಬರ್ ಚೆಕಪ್ ವೇಳೆಗೆ ಬಿಪಿ ನಾರ್ಮಲ್ ಕಂಡುಬಂದಿದ್ದರಿಂದ ಮಾತ್ರೆ ನಿಲ್ಲಿಸಿದ್ದರು ಎನ್ನಲಾಗಿದೆ. ಅವರಿಗೆ ಬೇರೆ ಯಾವುದೇ ತೊಂದರೆ ಇರಲಿಲ್ಲ. ಮದುವೆಯಾಗಿ ಐದು ವರ್ಷವಾಗಿದ್ದು ನಾಲ್ಕು ಮತ್ತು ಒಂದುವರೆ ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
Maruti Lamani (36), a Head Constable in Mangaluru City Armed Reserve (CAR), passed away due to a brain hemorrhage. He reportedly fell ill at home after completing duty and was admitted to AJ Hospital, where doctors said surgery was not possible. He had been serving in the CAR unit for nine years and is survived by his wife, also a constable, and two young daughters.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am