ಬ್ರೇಕಿಂಗ್ ನ್ಯೂಸ್
01-01-21 12:17 pm Mangalore Correspondent ಕರಾವಳಿ
ಮಂಗಳೂರು, ಜ.1: ಕೊರೊನಾ ಲಾಕ್ಡೌನ್ ಆಗಿ ಸುಮಾರು 10 ತಿಂಗಳ ಬಳಿಕ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಕಾಲೇಜುಗಳು ಕರಾವಳಿಯಲ್ಲಿ ಆರಂಭಗೊಂಡಿದೆ. 6ರಿಂದ 9ನೇ ತರಗತಿ ವರೆಗಿನ ಮಕ್ಕಳು ‘ವಿದ್ಯಾಗಮ-2’ ಕಾರ್ಯಕ್ರಮಕ್ಕಾಗಿ ಶಾಲೆಗಳಲ್ಲಿ ಹಾಜರಾಗಿದ್ದಾರೆ.
ಕಳೆದ ಮಾರ್ಚ್ ತಿಂಗಳ ಅಂತ್ಯದಿಂದ ಶಾಲೆ, ಕಾಲೇಜುಗಳಿಂದ ಹೊರಗೇ ಉಳಿದಿದ್ದ ವಿದ್ಯಾರ್ಥಿಗಳು 2021ರ ಹೊಸ ವರ್ಷದ ಮೊದಲ ದಿನದಿಂದ ಶಾಲೆ, ಕಾಲೇಜು ಆವರಣ ಪ್ರವೇಶಿಸಿದ್ದಾರೆ.

ಮಕ್ಕಳನ್ನು ಸ್ವಾಗತಿಸಲು ಕೆಲವು ದಿನಗಳ ಹಿಂದಿನಿಂದಲೇ ಶಾಲಾ ಕಾಲೇಜು ಆಡಳಿತ ಮಂಡಳಿ ಹಾಗೂ ಶಿಕ್ಷಕರು ಸಿದ್ಧತೆ ನಡೆಸಿದ್ದರು. ಕೆಲವು ಸರಕಾರಿ ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ ಸಜ್ಜುಗೊಳಿಸಲಾಗಿದೆ.

ತರಗತಿಗಳಿಗೆ ಹಾಗೂ ವಿದ್ಯಾಗಮಕ್ಕೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ಪಾಲಕರ ಅನುಮತಿ ಪತ್ರಗಳೊಂದಿಗೆ ಹಾಜರಾಗಬೇಕಿದೆ. ಅಲ್ಲದೆ ಎಲ್ಲ ಶಿಕ್ಷಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಗಾಗಿ ನೆಗೆಟಿವ್ ವರದಿ ಪಡೆದೇ ಮಾತ್ರ ಶಾಲೆಗೆ ಆಗಮಿಸಿದ್ದಾರೆ.

ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಶಾಲಾ ಕೊಠಡಿಗಳು, ಶಾಲಾ ಆವರಣ ಹಾಗೂ ಶೌಚಾಲಯಗಳ ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಲಾಗಿದೆ. 6 ಮತ್ತು 7ನೇ ತರಗತಿ ಮಕ್ಕಳಿಗೆ ವಿದ್ಯಾಗಮ ತರಗತಿಗಳು ಪ್ರತಿದಿನ ಬೆಳಗ್ಗೆ 10ರಿಂದ 12.30ರ ವರೆಗೆ ನಡೆಯಲಿದೆ. 8 ಮತ್ತು 9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಅಪರಾಹ್ನ 2ರಿಂದ ಸಂಜೆ 4.30ರ ವರೆಗೆ ಶಾಲೆಯ ಆವರಣದಲ್ಲಿ ನಡೆಯಲಿದೆ. ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರತಿದಿನ 10:ರಿಂದ ಮಧ್ಯಾಹ್ನ 1ರ ವರೆಗೆ ಇರುತ್ತದೆ.
The schools have reopened on Friday January 1 after having been closed for nine months because of corona fear. The schools have been spruced up to welcome the students back to schools.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am