ಬ್ರೇಕಿಂಗ್ ನ್ಯೂಸ್
06-02-26 10:42 pm Mangalore Correspondent ಕರಾವಳಿ
ಪುತ್ತೂರು, ಫೆ.6 : ಪುತ್ತೂರು ಕಾಂಗ್ರೆಸ್ ಕಚೇರಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕರಾದಿಯಾಗಿ ಮುಖಂಡರು ಮಂತ್ರಘೋಷ ಮೊಳಗಿಸಿದ್ದಾರೆ.
ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ತಮ್ಮ ಭಾಷಣದಲ್ಲಿ ಮುಂದೆ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಿ ಬಂದು ಪುತ್ತೂರು ಕಾಂಗ್ರೆಸ್ ಭವನ ಉದ್ಘಾಟನೆ ಮಾಡಲಿ ಎಂದು ಹಾರೈಸಿದ್ದಾರೆ. ಶಿಲಾನ್ಯಾಸ ಇಂದು ಮಾಡಿದ್ದೀರಿ. ಇನ್ನು 6 ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿಯುತ್ತದೆ. ಆಗ ಸಿಎಂ ಆಗಿ ಬಂದು ನೀವೇ ಉದ್ಘಾಟನೆ ಮಾಡುತ್ತೀರ ಎಂದು ಅಶೋಕ್ ರೈ ಹೇಳುವ ಮೂಲಕ ಆರು ತಿಂಗಳ ಬಳಿಕ ಸಿಎಂ ಆಗೋದು ಖಚಿತ ಎಂಬ ಭರವಸೆ ಮೂಡಿಸಿದ್ದಾರೆ.







ಪುತ್ತೂರಿನ ಹಿರಿಯ ಕಾಂಗ್ರೆಸ್ ಮುಖಂಡ ಹೇಮನಾಥ ಶೆಟ್ಟಿ ಒಂದು ಹೆಜ್ಜೆ ಮುಂದೆ ಹೋಗಿದ್ದು ಸದ್ಯದಲ್ಲೇ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ. ನೀವು ಸಿಎಂ ಆದ ತಕ್ಷಣ ಶಾಸಕ ಆಶೋಕ್ ಕುಮಾರ್ ರೈ ಗೆ ಪ್ರಮುಖ ಮಂತ್ರಿ ಸ್ಥಾನ ನೀಡಬೇಕು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆಶೋಕ್ ರೈ ಅವರನ್ನು ಮಾಡಿ ಎಂದು ವೇದಿಕೆಯಲ್ಲಿದ್ದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಹೇಮನಾಥ ಶೆಟ್ಟಿ ಮನವಿ ಮಾಡಿದ್ದಾರೆ.
ಹಿಂದೆ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿದ್ದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಕೂಡ ಡಿಕೆಶಿ ಸಿಎಂ ಆಗುವ ಜಪ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಗೆ ಸಿಎಂ ಆಗಲು ಇನ್ನು ಒಂದು ಸ್ಟೆಪ್ ಮಾತ್ರ ಬಾಕಿ ಇದೆ ಎಂದಿದ್ದಾರೆ.
At the foundation ceremony of the Puttur Congress office, party leaders and MLA Ashok Kumar Rai openly expressed confidence that KPCC President D.K. Shivakumar will soon become Chief Minister. Leaders even urged that he inaugurate the building as CM within six months, sparking fresh political buzz in the state.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am