ಬ್ರೇಕಿಂಗ್ ನ್ಯೂಸ್
06-02-26 10:42 pm Mangalore Correspondent ಕರಾವಳಿ
ಪುತ್ತೂರು, ಫೆ.6 : ಪುತ್ತೂರು ಕಾಂಗ್ರೆಸ್ ಕಚೇರಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕರಾದಿಯಾಗಿ ಮುಖಂಡರು ಮಂತ್ರಘೋಷ ಮೊಳಗಿಸಿದ್ದಾರೆ.
ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ತಮ್ಮ ಭಾಷಣದಲ್ಲಿ ಮುಂದೆ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಿ ಬಂದು ಪುತ್ತೂರು ಕಾಂಗ್ರೆಸ್ ಭವನ ಉದ್ಘಾಟನೆ ಮಾಡಲಿ ಎಂದು ಹಾರೈಸಿದ್ದಾರೆ. ಶಿಲಾನ್ಯಾಸ ಇಂದು ಮಾಡಿದ್ದೀರಿ. ಇನ್ನು 6 ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿಯುತ್ತದೆ. ಆಗ ಸಿಎಂ ಆಗಿ ಬಂದು ನೀವೇ ಉದ್ಘಾಟನೆ ಮಾಡುತ್ತೀರ ಎಂದು ಅಶೋಕ್ ರೈ ಹೇಳುವ ಮೂಲಕ ಆರು ತಿಂಗಳ ಬಳಿಕ ಸಿಎಂ ಆಗೋದು ಖಚಿತ ಎಂಬ ಭರವಸೆ ಮೂಡಿಸಿದ್ದಾರೆ.







ಪುತ್ತೂರಿನ ಹಿರಿಯ ಕಾಂಗ್ರೆಸ್ ಮುಖಂಡ ಹೇಮನಾಥ ಶೆಟ್ಟಿ ಒಂದು ಹೆಜ್ಜೆ ಮುಂದೆ ಹೋಗಿದ್ದು ಸದ್ಯದಲ್ಲೇ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ. ನೀವು ಸಿಎಂ ಆದ ತಕ್ಷಣ ಶಾಸಕ ಆಶೋಕ್ ಕುಮಾರ್ ರೈ ಗೆ ಪ್ರಮುಖ ಮಂತ್ರಿ ಸ್ಥಾನ ನೀಡಬೇಕು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆಶೋಕ್ ರೈ ಅವರನ್ನು ಮಾಡಿ ಎಂದು ವೇದಿಕೆಯಲ್ಲಿದ್ದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಹೇಮನಾಥ ಶೆಟ್ಟಿ ಮನವಿ ಮಾಡಿದ್ದಾರೆ.
ಹಿಂದೆ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿದ್ದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಕೂಡ ಡಿಕೆಶಿ ಸಿಎಂ ಆಗುವ ಜಪ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಗೆ ಸಿಎಂ ಆಗಲು ಇನ್ನು ಒಂದು ಸ್ಟೆಪ್ ಮಾತ್ರ ಬಾಕಿ ಇದೆ ಎಂದಿದ್ದಾರೆ.
At the foundation ceremony of the Puttur Congress office, party leaders and MLA Ashok Kumar Rai openly expressed confidence that KPCC President D.K. Shivakumar will soon become Chief Minister. Leaders even urged that he inaugurate the building as CM within six months, sparking fresh political buzz in the state.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am