ಬ್ರೇಕಿಂಗ್ ನ್ಯೂಸ್
07-02-26 11:53 am Mangaluru Staffer ಕರಾವಳಿ
ಮಂಗಳೂರು, ಫೆ.7: ಜನರಿಗೆ, ಶಾಸಕರಿಗೆ, ನಿಮಗೆ ಎಲ್ಲರಿಗೂ ನಾನು ಸಿಎಂ ಆಗಬೇಕು ಅಂತ ಇದೆ. ಆದರೆ ಪಕ್ಷ ಏನು ಹೇಳುತ್ತೋ ಅದೇ ಆಗೋದು, ಆಗುತ್ತದೆ.. ಹೀಗೆಂದು ಡಿಸಿಎಂ ಡಿಕೆ ಶಿವಕುಮಾರ್ ತಾನು ಸಿಎಂ ಆಗೋ ವಿಚಾರ ಪಕ್ಷಕ್ಕೆ ಬಿಟ್ಟದ್ದು ಅನ್ನುವ ಪ್ರತಿಕ್ರಿಯೆ ನೀಡಿದ್ದಾರೆ.
ಕರಾವಳಿ ಕಾಂಗ್ರೆಸ್ ನಾಯಕರು ಡಿಕೆಶಿ ಪರ ಬಹಿರಂಗ ಹೇಳಿಕೆ ನೀಡಿರುವ ಕುರಿತಾಗಿ ಮಂಗಳೂರಿನಿಂದ ಬೆಂಗಳೂರು ತೆರಳುತ್ತಿದ್ದ ಡಿಸಿಎಂ ಅವರಲ್ಲಿ ಮಾಧ್ಯಮ ಪ್ರಶ್ನೆ ಮಾಡಿದಾಗ, ಈ ಉತ್ತರ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಜಿ. ಪರಮೇಶ್ವರ್ ಸಿಎಂ ಆಗಬೇಕು ಎಂದು ಅಭಿಮಾನಿಗಳ ಘೋಷಣೆ ಕೂಗಿದ ಬಗ್ಗೆ ಕೇಳಿದ್ದಕ್ಕೆ, ಅವರವರ ಅಭಿಮಾನಿಗಳು ಏನು ಆಸೆ ಪಡ್ತಾರೋ ಅದರಲ್ಲಿ ತಪ್ಪಿಲ್ಲ. ಅವರ ಆಸೆಯಂತೆ ಘೋಷಣೆ ಹಾಕಿದ್ದಾರೆ ಎಂದರು. ಬಜೆಟ್ ಬಳಿಕ ನೀವು ಸಿಎಂ ಆಗ್ತೀರಾ ಅನ್ನೋ ಪ್ರಶ್ನೆಗೆ ಟೈಮ್ ವಿಲ್ ಆನ್ಸರ್ ಎಂದು ಡಿಕೆಶಿ ಮಾರ್ಮಿಕ ಉತ್ತರ ನೀಡಿದ್ದಾರೆ.
ಬೆಂಗಳೂರು ಮೆಟ್ರೋದಲ್ಲಿ ದರ ಹೆಚ್ಚಿಸಿದ ಬಗ್ಗೆ, ಮೆಟ್ರೋ ದರ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಅದರ ಮುಖ್ಯಸ್ಥರು. ದರ ವಿಚಾರದಲ್ಲಿ ನಮ್ಮ ಅಭಿಪ್ರಾಯ ಕೇಳಿಲ್ಲ. ಜನರಿಗೆ ತೊಂದರೆ ಆಗುವುದಕ್ಕೆ ಬಿಡುವುದಿಲ್ಲ. ಬೆಂಗಳೂರು ಹೋಗಿ ಇದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.
Karnataka Deputy Chief Minister D.K. Shivakumar on Thursday asserted that the BJP would not return to power, regardless of its actions, and urged Congress workers to remain vigilant in the coming days.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am