ಬ್ರೇಕಿಂಗ್ ನ್ಯೂಸ್
07-02-26 11:53 am Mangaluru Staffer ಕರಾವಳಿ
ಮಂಗಳೂರು, ಫೆ.7: ಜನರಿಗೆ, ಶಾಸಕರಿಗೆ, ನಿಮಗೆ ಎಲ್ಲರಿಗೂ ನಾನು ಸಿಎಂ ಆಗಬೇಕು ಅಂತ ಇದೆ. ಆದರೆ ಪಕ್ಷ ಏನು ಹೇಳುತ್ತೋ ಅದೇ ಆಗೋದು, ಆಗುತ್ತದೆ.. ಹೀಗೆಂದು ಡಿಸಿಎಂ ಡಿಕೆ ಶಿವಕುಮಾರ್ ತಾನು ಸಿಎಂ ಆಗೋ ವಿಚಾರ ಪಕ್ಷಕ್ಕೆ ಬಿಟ್ಟದ್ದು ಅನ್ನುವ ಪ್ರತಿಕ್ರಿಯೆ ನೀಡಿದ್ದಾರೆ.
ಕರಾವಳಿ ಕಾಂಗ್ರೆಸ್ ನಾಯಕರು ಡಿಕೆಶಿ ಪರ ಬಹಿರಂಗ ಹೇಳಿಕೆ ನೀಡಿರುವ ಕುರಿತಾಗಿ ಮಂಗಳೂರಿನಿಂದ ಬೆಂಗಳೂರು ತೆರಳುತ್ತಿದ್ದ ಡಿಸಿಎಂ ಅವರಲ್ಲಿ ಮಾಧ್ಯಮ ಪ್ರಶ್ನೆ ಮಾಡಿದಾಗ, ಈ ಉತ್ತರ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಜಿ. ಪರಮೇಶ್ವರ್ ಸಿಎಂ ಆಗಬೇಕು ಎಂದು ಅಭಿಮಾನಿಗಳ ಘೋಷಣೆ ಕೂಗಿದ ಬಗ್ಗೆ ಕೇಳಿದ್ದಕ್ಕೆ, ಅವರವರ ಅಭಿಮಾನಿಗಳು ಏನು ಆಸೆ ಪಡ್ತಾರೋ ಅದರಲ್ಲಿ ತಪ್ಪಿಲ್ಲ. ಅವರ ಆಸೆಯಂತೆ ಘೋಷಣೆ ಹಾಕಿದ್ದಾರೆ ಎಂದರು. ಬಜೆಟ್ ಬಳಿಕ ನೀವು ಸಿಎಂ ಆಗ್ತೀರಾ ಅನ್ನೋ ಪ್ರಶ್ನೆಗೆ ಟೈಮ್ ವಿಲ್ ಆನ್ಸರ್ ಎಂದು ಡಿಕೆಶಿ ಮಾರ್ಮಿಕ ಉತ್ತರ ನೀಡಿದ್ದಾರೆ.
ಬೆಂಗಳೂರು ಮೆಟ್ರೋದಲ್ಲಿ ದರ ಹೆಚ್ಚಿಸಿದ ಬಗ್ಗೆ, ಮೆಟ್ರೋ ದರ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಅದರ ಮುಖ್ಯಸ್ಥರು. ದರ ವಿಚಾರದಲ್ಲಿ ನಮ್ಮ ಅಭಿಪ್ರಾಯ ಕೇಳಿಲ್ಲ. ಜನರಿಗೆ ತೊಂದರೆ ಆಗುವುದಕ್ಕೆ ಬಿಡುವುದಿಲ್ಲ. ಬೆಂಗಳೂರು ಹೋಗಿ ಇದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.
Karnataka Deputy Chief Minister D.K. Shivakumar on Thursday asserted that the BJP would not return to power, regardless of its actions, and urged Congress workers to remain vigilant in the coming days.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm