ಬ್ರೇಕಿಂಗ್ ನ್ಯೂಸ್
07-02-26 11:53 am Mangaluru Staffer ಕರಾವಳಿ
ಮಂಗಳೂರು, ಫೆ.7: ಜನರಿಗೆ, ಶಾಸಕರಿಗೆ, ನಿಮಗೆ ಎಲ್ಲರಿಗೂ ನಾನು ಸಿಎಂ ಆಗಬೇಕು ಅಂತ ಇದೆ. ಆದರೆ ಪಕ್ಷ ಏನು ಹೇಳುತ್ತೋ ಅದೇ ಆಗೋದು, ಆಗುತ್ತದೆ.. ಹೀಗೆಂದು ಡಿಸಿಎಂ ಡಿಕೆ ಶಿವಕುಮಾರ್ ತಾನು ಸಿಎಂ ಆಗೋ ವಿಚಾರ ಪಕ್ಷಕ್ಕೆ ಬಿಟ್ಟದ್ದು ಅನ್ನುವ ಪ್ರತಿಕ್ರಿಯೆ ನೀಡಿದ್ದಾರೆ.
ಕರಾವಳಿ ಕಾಂಗ್ರೆಸ್ ನಾಯಕರು ಡಿಕೆಶಿ ಪರ ಬಹಿರಂಗ ಹೇಳಿಕೆ ನೀಡಿರುವ ಕುರಿತಾಗಿ ಮಂಗಳೂರಿನಿಂದ ಬೆಂಗಳೂರು ತೆರಳುತ್ತಿದ್ದ ಡಿಸಿಎಂ ಅವರಲ್ಲಿ ಮಾಧ್ಯಮ ಪ್ರಶ್ನೆ ಮಾಡಿದಾಗ, ಈ ಉತ್ತರ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಜಿ. ಪರಮೇಶ್ವರ್ ಸಿಎಂ ಆಗಬೇಕು ಎಂದು ಅಭಿಮಾನಿಗಳ ಘೋಷಣೆ ಕೂಗಿದ ಬಗ್ಗೆ ಕೇಳಿದ್ದಕ್ಕೆ, ಅವರವರ ಅಭಿಮಾನಿಗಳು ಏನು ಆಸೆ ಪಡ್ತಾರೋ ಅದರಲ್ಲಿ ತಪ್ಪಿಲ್ಲ. ಅವರ ಆಸೆಯಂತೆ ಘೋಷಣೆ ಹಾಕಿದ್ದಾರೆ ಎಂದರು. ಬಜೆಟ್ ಬಳಿಕ ನೀವು ಸಿಎಂ ಆಗ್ತೀರಾ ಅನ್ನೋ ಪ್ರಶ್ನೆಗೆ ಟೈಮ್ ವಿಲ್ ಆನ್ಸರ್ ಎಂದು ಡಿಕೆಶಿ ಮಾರ್ಮಿಕ ಉತ್ತರ ನೀಡಿದ್ದಾರೆ.
ಬೆಂಗಳೂರು ಮೆಟ್ರೋದಲ್ಲಿ ದರ ಹೆಚ್ಚಿಸಿದ ಬಗ್ಗೆ, ಮೆಟ್ರೋ ದರ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಅದರ ಮುಖ್ಯಸ್ಥರು. ದರ ವಿಚಾರದಲ್ಲಿ ನಮ್ಮ ಅಭಿಪ್ರಾಯ ಕೇಳಿಲ್ಲ. ಜನರಿಗೆ ತೊಂದರೆ ಆಗುವುದಕ್ಕೆ ಬಿಡುವುದಿಲ್ಲ. ಬೆಂಗಳೂರು ಹೋಗಿ ಇದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.
Karnataka Deputy Chief Minister D.K. Shivakumar on Thursday asserted that the BJP would not return to power, regardless of its actions, and urged Congress workers to remain vigilant in the coming days.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am