ಬ್ರೇಕಿಂಗ್ ನ್ಯೂಸ್
07-02-26 12:55 pm HK staffer ಕರಾವಳಿ
ಕುಂದಾಪುರ, ಫೆ.7: ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಬಸ್ರೂರು ಅಪ್ಪಣ್ಣ ಹೆಗ್ಡೆ (90) ಅವರು ಕೆಲ ಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ ಅಪ್ಪಣ್ಣ ಹೆಗ್ಡೆ ಅವರು 1960ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗಿ ಬಳಿಕ ಅಧ್ಯಕ್ಷರಾಗಿ ಸಾರ್ವಜನಿಕ ಬದುಕಿಗೆ ಕಾಲಿರಿಸಿದ್ದರು. 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ಅಪ್ಪಣ್ಣ ಹೆಗ್ಡೆ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರಲ್ಲದೇ ಸುದೀರ್ಘ ಕಾಲ ಬಸ್ರೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿದ್ದರು. ಅವರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಅಪ್ಪಣ್ಣ ಹೆಗ್ಡೆ ಅವರ ನಿಧನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಂತಾಪ ವ್ಯಕ್ತಪಡಿಸಿದ್ದು, ಧಾರ್ಮಿಕ ಕ್ಷೇತ್ರದಲ್ಲಿ ಅತ್ಯಂತ ಮುತುವರ್ಜಿ ವಹಿಸಿ ಸೇವೆ ಸಲ್ಲಿಸಿದ ಧಾರ್ಮಿಕ ಮುಂದಾಳು, ಶಿಕ್ಷಣ ತಜ್ಞ ಹಾಗೂ ಕಂಬಳ ಕ್ಷೇತ್ರದ ಮಹತ್ವದ ಸಂಘಟಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ಅವರ ನಡೆ ನುಡಿಗಳು, ಜೀವನ ಶೈಲಿ, ಮಾರ್ಗದರ್ಶನ ಮುಂದಿನ ಪೀಳಿಗೆಗೆ ಮಾದರಿಯಾಗಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಸಂತಾಪಗಳನ್ನು ವ್ಯಕ್ತಪಡಿಸಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm