ಬ್ರೇಕಿಂಗ್ ನ್ಯೂಸ್
01-01-21 01:34 pm Udupi Correspondent ಕರಾವಳಿ
ಉಡುಪಿ, ಜ.1: ಶಾಲೆ, ಕಾಲೇಜು ಮಕ್ಕಳ ಪಾಲಿಗೆ ಹೊಸ ವರ್ಷ ಹೊಸ ಕಳೆ ತಂದಿದೆ. ಕಡೆಗೂ ರಾಜ್ಯ ಸರಕಾರ ಶಾಲೆಯನ್ನು ಆರಂಭಿಸಲು ಹಸಿರು ನಿಶಾನೆ ನೀಡಿದ್ದು ಬೋರು ಹಿಡಿಸಿದ್ದ ಮಕ್ಕಳಲ್ಲಿ ಖುಷಿ ಇಮ್ಮಡಿಸಿದೆ.
ಕಳೆದ ವರ್ಷದ ಮಾರ್ಚ್ ತಿಂಗಳಿಂದ ಶಾಲೆ, ಕಾಲೇಜಿಗೆ ಪೂರ್ತಿ ಬ್ರೇಕ್ ಬಿದ್ದಿತ್ತು. ಕೊರೊನಾ ಮಹಾಮಾರಿ ಜಗತ್ತನ್ನು ಕಂಗೆಡಿಸಿದ ಬಳಿಕ ಹತ್ತು ತಿಂಗಳು ಕಳೆದು ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಇದರಿಂದ ಮಕ್ಕಳಲ್ಲೂ ಹೊಸ ಕಳೆ ಮೂಡಿದೆ. ಶಾಲೆಯ ಗೆಳೆಯರು ಇಲ್ಲದೆ, ಮನೆಯಲ್ಲಿ ಕುಳಿತು ಬೋರು ಹಿಡಿದಿದ್ದ ಮಕ್ಕಳು ಇಂದು ಖುಷಿಯಿಂದ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ. ಆದರೆ, ವಿಶೇಷ ಅನಿಸಿದ್ದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಲೆಯಲ್ಲಿ ಮಕ್ಕಳಿಗೆ ನೀಡಿದ ಗೌರವ.
ವಾದ್ಯ, ನಗಾರಿಗಳ ವಾದನದ ಜೊತೆ ಮಕ್ಕಳನ್ನು ಊರವರು ಮತ್ತು ಶಿಕ್ಷಕರು ಗೌರವಪೂರ್ವಕವಾಗಿ ಶಾಲೆಗೆ ಬರಮಾಡಿಕೊಂಡಿದ್ದಾರೆ. ಮಕ್ಕಳು ಸಾಲಾಗಿ ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದರೆ, ಅತ್ತ ಸುಶ್ರಾವ್ಯವವಾಗಿ ವಾದ್ಯ ನುಡಿಸುತ್ತಿದ್ದರು. ಶಾಲೆಗೆ ಎಂಟ್ರಿ ಪಡೆಯುತ್ತಿದ್ದಂತೆ ಸ್ಯಾನಿಟೈಸ್ ಹಾಕಿದರೆ, ಮತ್ತೊಂದು ಕಡೆ ಮಕ್ಕಳಿಗೆ ಸಿಹಿ ನೀಡಿ ಬರಮಾಡಿಕೊಂಡರು. ಈ ರೀತಿಯ ವಿಶಿಷ್ಟ ಶಾಲಾರಂಭ ನಡೆದಿದ್ದು ಕಾಪು ತಾಲೂಕಿನ ಮಜೂರು ಕರಂದಾಡಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ.
ಶಾಲೆಯನ್ನು ಹೂಗಳಿಂದ ಅಲಂಕರಿಸಿ, ದ್ವಾರಕ್ಕೆ ಬಾಳೆಗಿಡವನ್ನು ಕಟ್ಟಿ ಊರಿನ ಗಣ್ಯರು, ಶಿಕ್ಷಕರೊಂದಿಗೆ ಸೇರಿ ವಿಶಿಷ್ಟ ರೀತಿಯಲ್ಲಿ ಶಾಲೆಗೆ ಮಕ್ಕಳನ್ನು ಎಂಟ್ರಿ ಮಾಡಿಸಿದ್ದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
Video:
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am