ಬ್ರೇಕಿಂಗ್ ನ್ಯೂಸ್
01-01-21 01:34 pm Udupi Correspondent ಕರಾವಳಿ
ಉಡುಪಿ, ಜ.1: ಶಾಲೆ, ಕಾಲೇಜು ಮಕ್ಕಳ ಪಾಲಿಗೆ ಹೊಸ ವರ್ಷ ಹೊಸ ಕಳೆ ತಂದಿದೆ. ಕಡೆಗೂ ರಾಜ್ಯ ಸರಕಾರ ಶಾಲೆಯನ್ನು ಆರಂಭಿಸಲು ಹಸಿರು ನಿಶಾನೆ ನೀಡಿದ್ದು ಬೋರು ಹಿಡಿಸಿದ್ದ ಮಕ್ಕಳಲ್ಲಿ ಖುಷಿ ಇಮ್ಮಡಿಸಿದೆ.

ಕಳೆದ ವರ್ಷದ ಮಾರ್ಚ್ ತಿಂಗಳಿಂದ ಶಾಲೆ, ಕಾಲೇಜಿಗೆ ಪೂರ್ತಿ ಬ್ರೇಕ್ ಬಿದ್ದಿತ್ತು. ಕೊರೊನಾ ಮಹಾಮಾರಿ ಜಗತ್ತನ್ನು ಕಂಗೆಡಿಸಿದ ಬಳಿಕ ಹತ್ತು ತಿಂಗಳು ಕಳೆದು ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಇದರಿಂದ ಮಕ್ಕಳಲ್ಲೂ ಹೊಸ ಕಳೆ ಮೂಡಿದೆ. ಶಾಲೆಯ ಗೆಳೆಯರು ಇಲ್ಲದೆ, ಮನೆಯಲ್ಲಿ ಕುಳಿತು ಬೋರು ಹಿಡಿದಿದ್ದ ಮಕ್ಕಳು ಇಂದು ಖುಷಿಯಿಂದ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ. ಆದರೆ, ವಿಶೇಷ ಅನಿಸಿದ್ದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಲೆಯಲ್ಲಿ ಮಕ್ಕಳಿಗೆ ನೀಡಿದ ಗೌರವ.


ವಾದ್ಯ, ನಗಾರಿಗಳ ವಾದನದ ಜೊತೆ ಮಕ್ಕಳನ್ನು ಊರವರು ಮತ್ತು ಶಿಕ್ಷಕರು ಗೌರವಪೂರ್ವಕವಾಗಿ ಶಾಲೆಗೆ ಬರಮಾಡಿಕೊಂಡಿದ್ದಾರೆ. ಮಕ್ಕಳು ಸಾಲಾಗಿ ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದರೆ, ಅತ್ತ ಸುಶ್ರಾವ್ಯವವಾಗಿ ವಾದ್ಯ ನುಡಿಸುತ್ತಿದ್ದರು. ಶಾಲೆಗೆ ಎಂಟ್ರಿ ಪಡೆಯುತ್ತಿದ್ದಂತೆ ಸ್ಯಾನಿಟೈಸ್ ಹಾಕಿದರೆ, ಮತ್ತೊಂದು ಕಡೆ ಮಕ್ಕಳಿಗೆ ಸಿಹಿ ನೀಡಿ ಬರಮಾಡಿಕೊಂಡರು. ಈ ರೀತಿಯ ವಿಶಿಷ್ಟ ಶಾಲಾರಂಭ ನಡೆದಿದ್ದು ಕಾಪು ತಾಲೂಕಿನ ಮಜೂರು ಕರಂದಾಡಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ.

ಶಾಲೆಯನ್ನು ಹೂಗಳಿಂದ ಅಲಂಕರಿಸಿ, ದ್ವಾರಕ್ಕೆ ಬಾಳೆಗಿಡವನ್ನು ಕಟ್ಟಿ ಊರಿನ ಗಣ್ಯರು, ಶಿಕ್ಷಕರೊಂದಿಗೆ ಸೇರಿ ವಿಶಿಷ್ಟ ರೀತಿಯಲ್ಲಿ ಶಾಲೆಗೆ ಮಕ್ಕಳನ್ನು ಎಂಟ್ರಿ ಮಾಡಿಸಿದ್ದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
Video:
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm