ಬ್ರೇಕಿಂಗ್ ನ್ಯೂಸ್
09-02-26 08:02 pm Mangalore Correspondent ಕರಾವಳಿ
ಮಂಗಳೂರು, ಫೆ.9 : ಮೊನ್ನೆ ನಂತೂರಿನಲ್ಲಿ ಅಪಘಾತಕ್ಕೀಡಾಗಿ ಯುವತಿ ಸಾವಿಗೆ ಕಾರಣವಾಗಿದ್ದ ಖಾಸಗಿ ಬಸ್ ಮತ್ತೆ ಗುರುಪುರ ಕೈಕಂಬದಲ್ಲಿ ಅಪಘಾತಕ್ಕೀಡಾಗಿದೆ. ಬೈಕ್ ಡಿಕ್ಕಿಯಾಗಿದ್ದು ಸವಾರ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.
ಫೆ.4ರಂದು 22 ನಂಬರಿನ ಶ್ರೀ ಗಣೇಶ್ ಹೆಸರಿನ ಖಾಸಗಿ ಬಸ್ ನಂತೂರಿನಲ್ಲಿ ಹೋಗುತ್ತಿದ್ದಾಗ ಸ್ಕೂಟರ್ ಡಿಕ್ಕಿಯಾಗಿ ಹಿಂಬದಿ ಸವಾರೆಯಾಗಿದ್ದ ಯುವತಿ ಬಸ್ಸಿನಡಿಗೆ ಬಿದ್ದು ಸಾವನ್ನಪ್ಪಿದ್ದಳು. ಘಟನೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಭಾರೀ ಆಕ್ರೋಶ ಉಂಟಾಗಿತ್ತು. ಮರುದಿನ ಕದ್ರಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆದಿತ್ತು. ಮೂರು ದಿನಗಳ ಕಾಲ ಬಸ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಇಂದು ಮಧ್ಯಾಹ್ನ ವೇಳೆಗೆ ಬಸ್ ವಾಮಂಜೂರು ಮೂಲಕ ಕೈಕಂಬಕ್ಕೆ ಹೋಗಿದ್ದಾಗ ಎಡಬದಿಯಿಂದ ಬಂದ ಬೈಕ್ ಅಡಿಗೆ ಬಿದ್ದಿದೆ ಎನ್ನಲಾಗಿದೆ. ಸವಾರನ ಕಾಲಿಗೆ ಪೆಟ್ಟು ಬಿದ್ದಿದ್ದು ಅದೃಷ್ಟದಿಂದ ಪ್ರಾಣಕ್ಕೆ ತೊಂದರೆಯಾಗಿಲ್ಲ. ಬಳಿಕ, ಬಸ್ ಕಡೆಯವರು ಮತ್ತು ಗಾಯಗೊಂಡ ವ್ಯಕ್ತಿ ಕೇಸು ಇಲ್ಲದೆ ಮಾತುಕತೆ ಮೂಲಕ ಬಗೆಹರಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಅಪಘಾತ ಸಂದರ್ಭದಲ್ಲಿ ಬಸ್ಸಿನ ಚಾಲಕ ಮೊನ್ನೆ ಇದ್ದವರಲ್ಲ, ಬೇರೆ ಇದ್ದರೆಂದು ತಿಳಿದುಬಂದಿದೆ. ಆದರೆ ಬೈಕ್ ಬಸ್ಸಿನಡಿಗೆ ಬಿದ್ದ ದೃಶ್ಯದ ಫೋಟೊ ವೈರಲ್ ಆಗಿದ್ದು ಮೊನ್ನೆಯ ಬಸ್ ಮತ್ತೆ ಅಪಘಾತಕ್ಕೀಡಾಗಿದೆ, ಸವಾರ ಗಂಭೀರ ಎಂದು ಸುದ್ದಿ ಹಬ್ಬಿತ್ತು.
Days after a fatal accident in Nanthoor, the same private bus was involved in another mishap near Gurupura Kaikamba. A bike reportedly came under the bus, but the rider escaped with minor injuries. Police said the matter was later settled mutually, and a different driver was at the wheel during the latest incident.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am